Featured

ಗೋಶಾಲೆಯಲ್ಲಿ ಗೋವಿನ ಸಗಣಿಯಿಂದ ತಯಾರಿಸಲಾಗುತ್ತಿದೆ ರಾಖಿ -Viashwanews24

ಉತ್ತರ ಪ್ರದೇಶ :ಗೋವಿನ ಸಗಣಿಯಿಂದ ಗೋಶಾಲೆಯೊಂದರಲ್ಲಿ ರಾಖಿ ತಯಾರಿಸಲಾಗುತ್ತಿದೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ರಾಖಿಗಳು ತಯಾರಾಗಿವೆ.

ಅನಿವಾಸಿ ಭಾರತೀಯರೊಬ್ಬರು ಇದರ ನೇತೃತ್ವ ವಹಿಸಿದ್ದು, ಇಂಡೋನೇಷ್ಯಾದಲ್ಲಿನ ತಮ್ಮ ಕೆಲಸ ತ್ಯಜಿಸಿ ಬಂದಿರುವ ಇವರು, ತನ್ನ ಪೋಷಕರಿಗೆ ಸಹಾಯ ಮಾಡುವುದರ ಜೊತೆಗೆ ಜೈವಿಕ ವಿಘಟನೀಯ ರಾಖಿಗಳನ್ನು ಮಾಡುವ ಕಸಬು ಶುರು ಮಾಡಿದ್ದಾರೆ.

ಅಲ್ಕಾ ಲಹೋಟಿ, ಮೊನ್ನೆ ನಡೆದ ಕುಂಭಮೇಳದಲ್ಲಿ ಈ ರಾಖಿಗಳನ್ನು ಪ್ರದರ್ಶಿಸಿದರು. ಇದಕ್ಕೆ ಹಲವು ಸಂತರು, ಗುರುಗಳು ಉತ್ತಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಗುರುಗಳು, ಸಂತರು ಹೇಳಿದಂತೆ ಜನಸಾಮಾನ್ಯರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದೆ. ನಾನು ಇತರೆ ತಜ್ಞರನ್ನು ಸಂಪರ್ಕಿಸಿ, ಈ ವಿಚಾರ ಚರ್ಚಿಸಿದ್ದೇನೆ. ಇಲ್ಲಿಯ ತನಕ ಕರ್ನಾಟಕ, ಉತ್ತರ ಪ್ರದೇಶ, ಉತ್ತರಾ ಖಂಡ್, ಒಡಿಸ್ಸಾಗಳಿಂದ ಆರ್ಡರ್ ಗಳನ್ನು ಪಡೆದಿದ್ದೇನೆ.

ಮುಂಬರುವ ಹಬ್ಬಕ್ಕೆ ತಾನು ಸಾವಿರಾರು ರಾಖಿಗಳನ್ನು ಸಿದ್ದಪಡಿಸಿರುವುದಾಗಿ ಲಹೋಟಿ ಹೇಳಿದ್ದಾರೆ. ಅಲ್ಲದೇ ನಮ್ಮ ರಾಖಿಗಳು ಪರಿಸರ ಸ್ನೇಹಿಯಾಗಿದ್ದು, ಮುಂದೆ ಗೊಬ್ಬರವಾಗುತ್ತವೆ ಎಂದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

10 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

11 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

11 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

12 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

13 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

13 hours ago