Featured

ಗೋಶಾಲೆಯಲ್ಲಿ ಗೋವಿನ ಸಗಣಿಯಿಂದ ತಯಾರಿಸಲಾಗುತ್ತಿದೆ ರಾಖಿ -Viashwanews24

ಉತ್ತರ ಪ್ರದೇಶ :ಗೋವಿನ ಸಗಣಿಯಿಂದ ಗೋಶಾಲೆಯೊಂದರಲ್ಲಿ ರಾಖಿ ತಯಾರಿಸಲಾಗುತ್ತಿದೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ರಾಖಿಗಳು ತಯಾರಾಗಿವೆ.

ಅನಿವಾಸಿ ಭಾರತೀಯರೊಬ್ಬರು ಇದರ ನೇತೃತ್ವ ವಹಿಸಿದ್ದು, ಇಂಡೋನೇಷ್ಯಾದಲ್ಲಿನ ತಮ್ಮ ಕೆಲಸ ತ್ಯಜಿಸಿ ಬಂದಿರುವ ಇವರು, ತನ್ನ ಪೋಷಕರಿಗೆ ಸಹಾಯ ಮಾಡುವುದರ ಜೊತೆಗೆ ಜೈವಿಕ ವಿಘಟನೀಯ ರಾಖಿಗಳನ್ನು ಮಾಡುವ ಕಸಬು ಶುರು ಮಾಡಿದ್ದಾರೆ.

ಅಲ್ಕಾ ಲಹೋಟಿ, ಮೊನ್ನೆ ನಡೆದ ಕುಂಭಮೇಳದಲ್ಲಿ ಈ ರಾಖಿಗಳನ್ನು ಪ್ರದರ್ಶಿಸಿದರು. ಇದಕ್ಕೆ ಹಲವು ಸಂತರು, ಗುರುಗಳು ಉತ್ತಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಗುರುಗಳು, ಸಂತರು ಹೇಳಿದಂತೆ ಜನಸಾಮಾನ್ಯರಿಗೆ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದೆ. ನಾನು ಇತರೆ ತಜ್ಞರನ್ನು ಸಂಪರ್ಕಿಸಿ, ಈ ವಿಚಾರ ಚರ್ಚಿಸಿದ್ದೇನೆ. ಇಲ್ಲಿಯ ತನಕ ಕರ್ನಾಟಕ, ಉತ್ತರ ಪ್ರದೇಶ, ಉತ್ತರಾ ಖಂಡ್, ಒಡಿಸ್ಸಾಗಳಿಂದ ಆರ್ಡರ್ ಗಳನ್ನು ಪಡೆದಿದ್ದೇನೆ.

ಮುಂಬರುವ ಹಬ್ಬಕ್ಕೆ ತಾನು ಸಾವಿರಾರು ರಾಖಿಗಳನ್ನು ಸಿದ್ದಪಡಿಸಿರುವುದಾಗಿ ಲಹೋಟಿ ಹೇಳಿದ್ದಾರೆ. ಅಲ್ಲದೇ ನಮ್ಮ ರಾಖಿಗಳು ಪರಿಸರ ಸ್ನೇಹಿಯಾಗಿದ್ದು, ಮುಂದೆ ಗೊಬ್ಬರವಾಗುತ್ತವೆ ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago