Featured

ಗೋಹತ್ಯೆ ನಿಷೇಧ ಕಾಯ್ದೆ : ಬಿಜೆಪಿ ಸರ್ಕಾರ ತನ್ನ ಮಾತನ್ನು ಉಳಿಸಿಕೊಂಡಿದೆ : ಮೆಚ್ಚುಗೆ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್ -Vshwanews24

ಗೋಹತ್ಯೆ ನಿಷೇಧ ಕಾಯ್ದೆ : ಬಿಜೆಪಿ ಸರ್ಕಾರ ತನ್ನ ಮಾತನ್ನು ಉಳಿಸಿಕೊಂಡಿದೆ : ಮೆಚ್ಚುಗೆ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್ -Vshwanews24

ಬೆಂಗಳೂರು: ರಾಜ್ಯ ಸರ್ಕಾರ ರೂಪಿಸಿರುವ ಗೋಹತ್ಯೆ ನಿಷೇಧ ಕಾನೂನನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ವಾಗತಿಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಈಡೇರಿಸುವ ಮೂಲಕ ಬಿಜೆಪಿ ಸರ್ಕಾರ ತನ್ನ ಮಾತನ್ನು ಉಳಿಸಿಕೊಂಡಿದೆ ಎಂದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಸಾಯಿಖಾನೆಗಳನ್ನ ಹದ್ದುಬಸ್ತಿನಲ್ಲಿಡಲು ಕಾನೂನಿನಲ್ಲಿ ಒಂದು ಅಂಶ ಇಡಬೇಕಿತ್ತು. ಹಾಗೆಯೇ, ಗೋಹತ್ಯೆ ಮಾಡುವವರಿಗೆ ಜೈಲು ಶಿಕ್ಷೆಯನ್ನು ಏಳು ವರ್ಷದ ಬದಲು 10 ವರ್ಷಕ್ಕೆ ಹೆಚ್ಚಿಸಬೇಕಿತ್ತು. ಈ ಮೊದಲೇ ಇರುವ ಕಾನೂನಿನಲ್ಲಿ 3 ವರ್ಷದವರೆಗೆ ಜೈಲುಶಿಕ್ಷೆಗೆ ಅವಕಾಶ ಇದೆ. ಇದನ್ನ ಈಗ 7 ವರ್ಷಕ್ಕೆ ಹೆಚ್ಚಿಸಲಾಗಿದೆ. ಆದರೂ ಆರೋಪಿಗಳು ಜಾಮೀನು ತೆಗೆದುಕೊಳ್ಳಲು ಸಾಧ್ಯವಿದೆ. ಶಿಕ್ಷೆಯ ಅವಕಾಶವನ್ನ 10 ವರ್ಷಕ್ಕೆ ಏರಿಸಿದರೆ ಆರೋಪಿಗಳು ಜಾಮೀನು ಪಡೆಯಲು ಕಷ್ಟಸಾಧ್ಯವಾಗುತ್ತದೆ. ಹೀಗಾಗಿ ಶಿಕ್ಷೆ ಪ್ರಮಾಣದ ಅವಕಾಶವನ್ನು ಹೆಚ್ಚಿಸಬೇಕಿತ್ತು ಎಂದು ಪ್ರಮೋದ್ ಮುತಾಲಿಕ್ ಸಲಹೆ ನೀಡಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

1 day ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 days ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 days ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

2 days ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

2 days ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

2 days ago