Featured

ಗೋಹತ್ಯೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧ : ಕೋಟ ಶ್ರೀನಿವಾಸ್ ಪೂಜಾರಿ -Vishwanews24

ಉಡುಪಿ: ಗೋಹತ್ಯೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಕೃಷ್ಣ ಮಠ ರಾಜಾಂಗಣದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಕಾರ್ಯ ಕ್ರಮಗಳ ಅಂಗವಾಗಿ ಗುರುವಾರ ಆಯೋಜಿಸಲಾದ 5ನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಲಿಮಾರು ಶ್ರೀಗಳ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಜಾಹಿರಾತು

ಮಠ, ಮಂದಿರ, ಯತಿಗಳ ಭಾವನೆಗೆ ಧಕ್ಕೆ ಆಗದಂತೆ ಆಡಳಿತ ನಿರ್ವಹಿಸಲಾಗುವುದು ಎಂದ ಅವರು, ರಾಜ್ಯದ ನೆರೆ, ಪ್ರವಾಹದಿಂದ ಲಕ್ಷಾಂತರ ಮಂದಿ ಸಂಕಷ್ಟದಲ್ಲಿದ್ದಾರೆ. ಅವರ ಮೇಲೆ ಕೃಷ್ಣ ದೇವರ ಅನುಗ್ರಹವಿರಲಿ ಎಂದು ಆಶಿಸಿದರು.

ಪರ್ಯಾಯ ಪಲಿಮಾರು ಶ್ರೀಗಳು ಆಶೀರ್ವಚನ ನೀಡಿದರು. ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಅನುಗ್ರ ಸಂದೇಶ ನೀಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಮೃತ್ಯುಂಜಯ ಜೋಷಿ, ಶಾಸಕ ಕೆ.ರಘುಪತಿ ಭಟ್ ಮೊದಲಾದವರು ಇದ್ದರು.

 

 

Vishwa News 24

Recent Posts

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ : ಅಶೋಕ್ ರೈ – vishwanews24

ಮೈಸೂರಿನ ದಸರಾದಲ್ಲಿ ಕಂಬಳ ನಡೆದೇ ನಡೆಯುತ್ತೆ , ಈಗಾಗಲೇ 182 ಕೋಣಗಳು ರಿಜಿಸ್ಟರ್ ಆಗಿದೆ : ಅಶೋಕ್ ರೈ ಬೆಂಗಳೂರು:…

5 minutes ago

ಉಡುಪಿ : ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ – vishwanews24

ಉಡುಪಿ: ಕೂಡ್ಲು ಜಲಪಾತಕ್ಕೆ ತಾತ್ಕಾಲಿಕ ಪ್ರವೇಶ ನಿಷೇಧ ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಅತ್ಯಂತ ಜನಪ್ರಿಯ ತಾಣಗಳಲ್ಲಿ ಒಂದಾದ…

18 minutes ago

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

14 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago