Featured

ಗೋ ಕಳ್ಳತನ , ಅಕ್ರಮ ಕಸಾಯಿಖಾನೆ , ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಕಾಯಿದೆ : ಡಾ.ಭರತ್ ಶೆಟ್ಟಿ ಆದೇಶ – Vishwanews24

ಗೋ ಕಳ್ಳತನ , ಅಕ್ರಮ ಕಸಾಯಿಖಾನೆ , ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಕಾಯಿದೆ : ಡಾ.ಭರತ್ ಶೆಟ್ಟಿ ಆದೇಶ

ಮಂಗಳೂರು: ರಾಜ್ಯದಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ ಕಠಿಣ ಅಸ್ತ್ರಗಳ ಬಳಕೆ ಮಾಡುತ್ತೇವೆ. ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಂದಾಯ ಇಲಾಖೆ ತಕ್ಷಣ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಇನ್ನು ಹೈನುಗಾರಿಕೆ ನಡೆಸಿ ಜೀವನ ನಡೆಸುವವರ ಹಟ್ಟಿಯಿಂದ ದನ ಕದಿಯುದನ್ನು, ಬೀಡಾಡಿ ದನಗಳ ಕದ್ದು ಹತ್ಯೆ ಮಾಡುವುದು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದರು.

ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವ ಆರೋಪ ರುಜುವಾತಾದರೆ ಅಂತಹವ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

15 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago