ಮಂಗಳೂರು: ರಾಜ್ಯದಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆದೇಶಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ ಕಠಿಣ ಅಸ್ತ್ರಗಳ ಬಳಕೆ ಮಾಡುತ್ತೇವೆ. ಪೊಲೀಸರು ಪ್ರಕರಣ ದಾಖಲಿಸಿದ ಕೂಡಲೇ ಕಂದಾಯ ಇಲಾಖೆ ತಕ್ಷಣ ಆರೋಪಿಗಳ ಆಸ್ತಿ ಮುಟ್ಟುಗೋಲಿಗೆ ಬೇಕಾದ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಇನ್ನು ಹೈನುಗಾರಿಕೆ ನಡೆಸಿ ಜೀವನ ನಡೆಸುವವರ ಹಟ್ಟಿಯಿಂದ ದನ ಕದಿಯುದನ್ನು, ಬೀಡಾಡಿ ದನಗಳ ಕದ್ದು ಹತ್ಯೆ ಮಾಡುವುದು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದರು.
ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವ ಆರೋಪ ರುಜುವಾತಾದರೆ ಅಂತಹವ ಆಸ್ತಿ ಮುಟ್ಟುಗೋಲು ದಂಡಾಸ್ತ್ರ ಪ್ರಯೋಗಿಸುವಂತೆ ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…