Categories: ಉಡುಪಿ

ಗೋ ಕಳ್ಳರನ್ನು ಹಿಡಿಯಲು ಪೊಲೀಸರಿಗೆ ಭಯವಿದೆ : ಸಚಿವ ಕೆ.ಎಸ್ ಈಶ್ವರಪ್ಪ

ಗೋ ಕಳ್ಳರನ್ನು ಹಿಡಿಯಲು ಪೊಲೀಸರಿಗೆ ಭಯವಿದೆ :ಸಚಿವ ಕೆ.ಎಸ್ ಈಶ್ವರಪ್ಪ

ಮಣಿಪಾಲ: ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿ ಕೊಲೆ ಯತ್ನದ ವಿಚಾರವಾಗಿ ಸಚಿವ ಕೆಎಸ್ ಈಶ್ವರಪ್ಪ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಗೋರಕ್ಷಕರ ಆರೋಗ್ಯ ವಿಚಾರಿಸಿದರು.
ತದನಂತರ ಮಾಧ್ಯಮದವರ ಜೊತೆ ಮಾತನಾಡಿ ಯಾವುದೇ ಗೋರಕ್ಷಕರಿಗೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಸಂಘಟನೆ ಮತ್ತು ಸರ್ಕಾರ ಗಾಯಾಳುಗಳಿಗೆ ಸಹಕಾರ ನೀಡುತ್ತದೆ ಕುಟುಂಬದಿಂದ ಗಾಯಾಳುಗಳಿಗೆ ಒಂದು ಪೈಸೆಯೂ ಖರ್ಚಾಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದರು. ಗೋರಕ್ಷಣೆ ವಿಚಾರದಲ್ಲಿ ಕಾನೂನು ಸಮರ್ಥವಾಗಿದೆ ಪೊಲೀಸ್ ಇಲಾಖೆ ಇನ್ನಷ್ಟು ಬಿಗಿಯಾಗಬೇಕು ಗೋ ಹಂತಕರನ್ನು ಹಿಡಿಯಲು ಪೊಲೀಸರಿಗೂ ಭಯವಿದೆ ತಮ್ಮ ಕುಟುಂಬದ ಸದಸ್ಯರಿಗೆ ಏನಾದರೂ ಸಮಸ್ಯೆಯಾಗುತ್ತೆಂಬ ಜೀವಭಯದಿಂದ ಕೆಲಸ ಮಾಡುತ್ತಿದ್ದಾರೆ.ಇದರಿಂದಾಗಿ ಪೊಲೀಸ್ ಇಲಾಖೆಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದರು .
ಸಚಿವನಾಗಿ ನನಗೆ ಈಗಲೂ ಗೋಕಳ್ಳರ ವಿಚಾರದ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ಇದೆ ಹೆಂಡತಿ ಮಕ್ಕಳಿಗೆ ಏನಾದರೂ ಮಾಡಿದರೆ ಎಂಬ ಭಯವಿರುವ ಕಾರಣ ಸ್ವಲ್ಪ ಹಿಂಜರಿಯುತ್ತಿದ್ದಾರೆ .
“ಬಿಜೆಪಿ ಸರ್ಕಾರ ಬಂದ ನಂತರ ಗೋಹತ್ಯೆ ಸಂಪೂರ್ಣವಾಗಿ ನಿಂತಿಲ್ಲ ಇದನ್ನೆಲ್ಲಾ ನೋಡುವಾಗ ನನಗೂ ಹೊಟ್ಟೆ ಉರಿಯುತ್ತದೆ ಸಂಪೂರ್ಣವಾಗಿ ಗೋಹತ್ಯ ನಿಲ್ಲಿಸಲು ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ, ಬಲೆ ಹಾಕುತ್ತೇವೆ ಮತ್ತು ಬಲಿತೆಗೆದುಕೊಳ್ಳುತ್ತೆವೆ “ಎಂದು ಈಶ್ವರಪ್ಪ ಹೇಳಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

8 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

9 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago