Categories: ಉಡುಪಿ

ಗೋ ಕಳ್ಳರನ್ನು ಹಿಡಿಯಲು ಪೊಲೀಸರಿಗೆ ಭಯವಿದೆ : ಸಚಿವ ಕೆ.ಎಸ್ ಈಶ್ವರಪ್ಪ

ಗೋ ಕಳ್ಳರನ್ನು ಹಿಡಿಯಲು ಪೊಲೀಸರಿಗೆ ಭಯವಿದೆ :ಸಚಿವ ಕೆ.ಎಸ್ ಈಶ್ವರಪ್ಪ

ಮಣಿಪಾಲ: ಶಿವಮೊಗ್ಗದಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿ ಕೊಲೆ ಯತ್ನದ ವಿಚಾರವಾಗಿ ಸಚಿವ ಕೆಎಸ್ ಈಶ್ವರಪ್ಪ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಗೋರಕ್ಷಕರ ಆರೋಗ್ಯ ವಿಚಾರಿಸಿದರು.
ತದನಂತರ ಮಾಧ್ಯಮದವರ ಜೊತೆ ಮಾತನಾಡಿ ಯಾವುದೇ ಗೋರಕ್ಷಕರಿಗೆ ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಸಂಘಟನೆ ಮತ್ತು ಸರ್ಕಾರ ಗಾಯಾಳುಗಳಿಗೆ ಸಹಕಾರ ನೀಡುತ್ತದೆ ಕುಟುಂಬದಿಂದ ಗಾಯಾಳುಗಳಿಗೆ ಒಂದು ಪೈಸೆಯೂ ಖರ್ಚಾಗದ ರೀತಿಯಲ್ಲಿ ನೋಡಿಕೊಳ್ಳುತ್ತೇವೆ ಎಂದರು. ಗೋರಕ್ಷಣೆ ವಿಚಾರದಲ್ಲಿ ಕಾನೂನು ಸಮರ್ಥವಾಗಿದೆ ಪೊಲೀಸ್ ಇಲಾಖೆ ಇನ್ನಷ್ಟು ಬಿಗಿಯಾಗಬೇಕು ಗೋ ಹಂತಕರನ್ನು ಹಿಡಿಯಲು ಪೊಲೀಸರಿಗೂ ಭಯವಿದೆ ತಮ್ಮ ಕುಟುಂಬದ ಸದಸ್ಯರಿಗೆ ಏನಾದರೂ ಸಮಸ್ಯೆಯಾಗುತ್ತೆಂಬ ಜೀವಭಯದಿಂದ ಕೆಲಸ ಮಾಡುತ್ತಿದ್ದಾರೆ.ಇದರಿಂದಾಗಿ ಪೊಲೀಸ್ ಇಲಾಖೆಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದರು .
ಸಚಿವನಾಗಿ ನನಗೆ ಈಗಲೂ ಗೋಕಳ್ಳರ ವಿಚಾರದ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ ಇದೆ ಹೆಂಡತಿ ಮಕ್ಕಳಿಗೆ ಏನಾದರೂ ಮಾಡಿದರೆ ಎಂಬ ಭಯವಿರುವ ಕಾರಣ ಸ್ವಲ್ಪ ಹಿಂಜರಿಯುತ್ತಿದ್ದಾರೆ .
“ಬಿಜೆಪಿ ಸರ್ಕಾರ ಬಂದ ನಂತರ ಗೋಹತ್ಯೆ ಸಂಪೂರ್ಣವಾಗಿ ನಿಂತಿಲ್ಲ ಇದನ್ನೆಲ್ಲಾ ನೋಡುವಾಗ ನನಗೂ ಹೊಟ್ಟೆ ಉರಿಯುತ್ತದೆ ಸಂಪೂರ್ಣವಾಗಿ ಗೋಹತ್ಯ ನಿಲ್ಲಿಸಲು ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ, ಬಲೆ ಹಾಕುತ್ತೇವೆ ಮತ್ತು ಬಲಿತೆಗೆದುಕೊಳ್ಳುತ್ತೆವೆ “ಎಂದು ಈಶ್ವರಪ್ಪ ಹೇಳಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago