Featured

ಗೋ-ಕಾರ್ಟ್‌ನಲ್ಲಿ ಕೂದಲು ಸಿಕ್ಕಿ ಭಾರತೀಯ ಮೂಲದ 15ರ ಹರೆಯದ ಹುಡುಗಿ ಗಂಭೀರ ಗಾಯ – Vishwanews24

ಗೋ-ಕಾರ್ಟ್‌ನಲ್ಲಿ ಕೂದಲು ಸಿಕ್ಕಿ ಭಾರತೀಯ ಮೂಲದ 15ರ ಹರೆಯದ ಹುಡುಗಿ ಗಂಭೀರ ಗಾಯ

ಜೋಹಾನ್ಸ್‌ಬರ್ಗ್: ಭಾರತೀಯ ಮೂಲದ 15ರ ಹರೆಯದ ಹುಡುಗಿಯೊಬ್ಬಳು ಮನರಂಜನಾ ಕೇಂದ್ರದಲ್ಲಿ ಗೋ-ಕಾರ್ಟ್‌ನಲ್ಲಿ ಕೂದಲು ಸಿಕ್ಕಿಹಾಕಿಕೊಂಡು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಕ್ರಿಸ್ಟನ್ ಗೋವೆಂದರ್ ಅವರು ಡರ್ಬನ್ ನ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದಾರೆ. ಅವರ ಬೆನ್ನುಹುರಿಗೆ ಹಾನಿಯಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ರಿಸ್ಟನ್ ಗೋವೆಂದರ್ ಕಳೆದ ಬುಧವಾರ ಗಾಯಗೊಂಡಿದ್ದಾರೆ. ಆಕೆಯ ಸೊಂಟದಿಂದ ಯಾವುದೇ ಚಲನೆ ಇಲ್ಲ ಎಂದು ವೈದ್ಯರು ತಿಳಿಸಿದ್ದರು ಎಂದು ಆಕೆಯ ತಂದೆ ವೆರ್ನಾನ್ ಗೋವೆಂದರ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ತನ್ನ ಮಗಳು ಕೇಂದ್ರದಲ್ಲಿ ಹೆಲ್ಮೆಟ್ ಧರಿಸುವ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಿದ್ದಾಳೆ. ಅಲ್ಲದೆ ಅವಳ ಉದ್ದನೆಯ ಕೂದಲನ್ನು ಪೋನಿಟೇಲ್‌ ನಲ್ಲಿ ಕಟ್ಟಲಾಗಿತ್ತು ಎಂದು ಗೋವೆಂದರ್ ಹೇಳಿದರು.

ಗೋ ಕಾರ್ಟ್‌ನಲ್ಲಿನ ಉಪಕರಣಗಳು ದೋಷಯುಕ್ತವಾಗಿವೆ, ತಕ್ಷಣದ ನೆರವು ನೀಡಲು ವಿಫಲವಾಗಿದೆ ಎಂಬ ಗೋವೆಂದರ್ ಅವರ ಆರೋಪಗಳ ನಡುವೆ, ಘಟನೆ ನಡೆದ ಡರ್ಬನ್‌ ನ ಜನಪ್ರಿಯ ಗೇಟ್‌ ವೇ ಮಾಲ್‌ ನ ಮ್ಯಾನೇಜ್ ಮೆಂಟ್ ಯಾವುದೇ ಪ್ರತಿಕ್ರಿಯಿಸಲು ನಿರಾಕರಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago