ದಾವಣಗೆರೆ : ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೋ ರಕ್ಷಕ ಶಿವು ಉಪ್ಪಾರ್ ಸಾವು ಆತ್ಮಹತ್ಯೆಯಿಂದ ಆಗಿದಲ್ಲ, ಅವನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು . ಈ ಬಗ್ಗೆ ಎಲ್ಲಾ ಸಾಕ್ಷಿಗಳಿದ್ದರೂ ಕೂಡ ಆರೋಪಿಗಳನ್ನು ಯಾಕೆ ಬಂಧಿಸುತ್ತಿಲ್ಲ..? ಎಂದು ಕಿಡಿಕಾರಿದರು.
ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದು ಹೋರಾಟ ನಡೆಸುತ್ತೇವೆ.
ಜುಲೈ 8 ಕ್ಕೆ ಶ್ರೀರಾಮ ಸೇನೆ ನೇತೃತ್ವದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, 25 ಕ್ಕೂ ಹೆಚ್ಚು ಕಾರ್ಯಕರ್ತರಿಂದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಘೇರಾವ್ ಹಾಕಲಾಗುವುದು ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…