ದಾವಣಗೆರೆ : ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗೋ ರಕ್ಷಕ ಶಿವು ಉಪ್ಪಾರ್ ಸಾವು ಆತ್ಮಹತ್ಯೆಯಿಂದ ಆಗಿದಲ್ಲ, ಅವನನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸಬೇಕು . ಈ ಬಗ್ಗೆ ಎಲ್ಲಾ ಸಾಕ್ಷಿಗಳಿದ್ದರೂ ಕೂಡ ಆರೋಪಿಗಳನ್ನು ಯಾಕೆ ಬಂಧಿಸುತ್ತಿಲ್ಲ..? ಎಂದು ಕಿಡಿಕಾರಿದರು.
ಗೋ ರಕ್ಷಕ ಶಿವು ಉಪ್ಪಾರ್ ಸಾವಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಜುಲೈ 8 ರಂದು ಬೆಳಗಾವಿ ಚಲೋ ಕಾರ್ಯಕ್ರಮ ನಡೆಸುತ್ತಿದ್ದೇವೆ. ಆರೋಪಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲವೆಂದು ಹೋರಾಟ ನಡೆಸುತ್ತೇವೆ.
ಜುಲೈ 8 ಕ್ಕೆ ಶ್ರೀರಾಮ ಸೇನೆ ನೇತೃತ್ವದಲ್ಲಿ ಎಲ್ಲಾ ಸಂಘಟನೆಗಳು ಸೇರಿ ಬೆಳಗಾವಿ ಚಲೋ ಹಮ್ಮಿಕೊಂಡಿದ್ದು, 25 ಕ್ಕೂ ಹೆಚ್ಚು ಕಾರ್ಯಕರ್ತರಿಂದ ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಘೇರಾವ್ ಹಾಕಲಾಗುವುದು ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…