ನವದೆಹಲಿ: ಕರಾವಳಿ ಮೂಲದ , ಮುಂಬೈ ನಲ್ಲಿ ಗ್ಯಾಂಗ್ ಸ್ಟಾರ್ ಆಗಿದ್ದ ಸುರೇಶ್ ಪೂಜಾರಿಯನ್ನು ಫಿಲಿಪೈನ್ಸ್ ದೇಶದಿಂದ ಹಸ್ತಾಂತರಿಸಿಲಾಗಿದ್ದು , ನಿನ್ನೆ (ಮಂಗಳವಾರ )ರಾತ್ರಿ ಭಾರತಕ್ಕೆ ಕರೆತರಲಾಗಿದೆ. ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಐಬಿ ಮತ್ತು ಸಿಬಿಐ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಂಡರ್ವರ್ಲ್ಡ್ ಡಾನ್ ಛೋಟಾ ರಾಜನ್ ಹಾಗೂ ರವಿ ಪೂಜಾರಿ ಸಹಚರನಾಗಿ ಬಳಿಕ ತನ್ನದೇ ನಟೋರಿಯಸ್ ಗ್ಯಾಂಗ್ ಕಟ್ಟಿಕೊಂಡು ಮುಂಬೈನಲ್ಲಿ ಬಾರ್ ಮಾಲೀಕರಿಂದ, ಉದ್ಯಮಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಸ್ಟಾರ್ ಸುರೇಶ್ ಪೂಜಾರಿ ಮುಂಬೈ ಬಳಿಯ ಥಾಣೆ, ಕಲ್ಯಾಣ್, ಉಲ್ಲಾಸನಗರ ಮತ್ತು ಡೊಂಬಿವಿಲಿಯಲ್ಲಿ ನಡೆದ ಸುಲಿಗೆ ಪ್ರಕರಣಗಳಲ್ಲಿ ಬೇಕಾಗಿದ್ದ.
ದೆಹಲಿಗೆ ಕರೆತಂದ ಬಳಿಕ ಪೂಜಾರಿಯನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದು, ಆ ಬಳಿಕ ಆತನನ್ನು ಮುಂಬೈ ಪೊಲೀಸರಿಗೆ ಕಸ್ಟಡಿಗೆ ಒಪ್ಪಿಸುವ ಸಾಧ್ಯತೆ ಇದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…