ಹಾವೇರಿ: ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ ಎಂದು ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್ ಟಿಯಲ್ಲಿ ಸೋರಿಕೆಯಾಗುತ್ತಿದೆ. ಸಿಎಂ ಯಾಕೆ ಸುಮ್ಮನೆ ಕುಳಿತಿದ್ದಾರೆ. ಪ್ಲ್ಯಾಸ್ಟಿಕ್, ಅಡಿಕೆ, ಸ್ಕ್ರ್ಯಾಪ್ ವ್ಯಾಪಾರದಲ್ಲಿ ಸೋರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರ ಮೇಲೆ ಹೊರೆ ಹಾಕುವುದಲ್ಲ ಎಂದರು.
ಗ್ಯಾರಂಟಿ ಬಂದ್ ಮಾಡುವಂತೆ ನಾವ್ಯಾಕೆ ಹೇಳಲಿ. ಗ್ಯಾರಂಟಿ ಯೋಜನೆ ಕೊಡಿ ಎಂದು ಹೇಳುತ್ತೇವೆ ನಾವು. ಗ್ಯಾರಂಟಿ ಕೊಡುತ್ತೇವೆಂದು ಜನರಿಗೆ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ, ಗ್ಯಾರಂಟಿ ಕೊಡಿ. ಗ್ಯಾರಂಟಿಯೂ ಕೊಡಬೇಕು ಅಭಿವೃದ್ಧಿಯೂ ಮಾಡಬೇಕು. ಅವಾಗ ಸಿದ್ದರಾಮಯ್ಯನವರಿಗೆ ಶಹಬ್ಬಾಸ್ ಎನ್ನುತ್ತೇವೆ ಎಂದು ಬೊಮ್ಮಾಯಿ ಹೇಳಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…