ಗ್ಯಾರಂಟಿಯೂ ಕೊಡಬೇಕು ಅಭಿವೃದ್ಧಿಯೂ ಮಾಡಬೇಕು , ಅವಾಗ ಸಿದ್ದರಾಮಯ್ಯನವರಿಗೆ ಶಹಬ್ಬಾಸ್ ಎನ್ನುತ್ತೇವೆ  : ಬಸವರಾಜ್ ಬೊಮ್ಮಾಯಿ – vishwanews24

Share this on WhatsAppಗ್ಯಾರಂಟಿ ಕೊಡುತ್ತೇವೆಂದು ಜನರಿಗೆ ಹೇಳಿ ಅಧಿಕಾರಕ್ಕೆ ಬಂದಿದ್ದೀರಿ, ಗ್ಯಾರಂಟಿ ಕೊಡಿ : ಬಸವರಾಜ್ ಬೊಮ್ಮಾಯಿ ಹಾವೇರಿ: ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ವಿಫಲವಾಗಿದ್ದಾರೆ … Continue reading ಗ್ಯಾರಂಟಿಯೂ ಕೊಡಬೇಕು ಅಭಿವೃದ್ಧಿಯೂ ಮಾಡಬೇಕು , ಅವಾಗ ಸಿದ್ದರಾಮಯ್ಯನವರಿಗೆ ಶಹಬ್ಬಾಸ್ ಎನ್ನುತ್ತೇವೆ  : ಬಸವರಾಜ್ ಬೊಮ್ಮಾಯಿ – vishwanews24