ಉಡುಪಿ

ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ‌ ಕರಾವಳಿ ಜನ : ವಿಶ್ವ ನ್ಯೂಸ್24 Bharath

ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ‌ ಕರಾವಳಿ ಜನ : ವಿಶ್ವ ನ್ಯೂಸ್24 Bharath

ಉಡುಪಿ: ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮನೆ‌ಮನೆ ಮತ ಪ್ರಚಾರದಲ್ಲಿ ಕರಾವಳಿ ಭಾಗದಲ್ಲಿ ಹಿನ್ನಡೆ ದೊರೆತಿದೆ.
ಕೆಲವೊಂದು ಕ್ಷೇತ್ರದಲ್ಲಿ ಮೊದಲ ಸುತ್ತಿನ ಫೀಲ್ಡಿಗೆ ಕಾರ್ಯಕರ್ತರ ಕೊರತೆಯಾಗಿದ್ದರೆ ಇನ್ನು ಕೆಲವು ಕಡೆ ಜಯಪ್ರಕಾಶ್ ಹೆಗ್ಡೆ ಎಂಬ ಕಾರಣಕ್ಕಾಗಿ ಪಾರ್ಟಿ ಪರ ಫೀಲ್ಡಿಗೆ ಇಳಿಯಲು ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.
ಇತ್ತ ಕರಾವಳಿ ಭಾಗದಲ್ಲಿ ಗ್ಯಾರಂಟಿ ಯೋಜನೆ ಪಟ್ಟಿಯಲ್ಲಿದ್ದವರನ್ನು ಕರೆಮಾಡಿ ಫೀಲ್ಡಿಗೆ ಬನ್ನಿ ಎಂದು ಕರೆಸಿಕೊಳ್ಳುವ ಪ್ರಯತ್ನ ಮಾಡಿದ ಕಾಂಗ್ರೆಸ್ ಮುಖಂಡರಿಗೆ ಮಹಿಳೆಯರು ಮಖಕ್ಕೆ ಮಂಗಳಾರತಿ ಮಾಡಿದ್ದು ಯೋಜನೆ ಸರ್ಕಾರದ್ದೆ ವಿನಹ ನಿಮ್ಮನೆಯಿಂದ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆಂಬ ಮಾಹಿತಿ ಹರಿದಾಡುತ್ತಿದೆ.
ಒಟ್ಟಾರೆಯಾಗಿ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ತಿರುಗಿಬಿದ್ದಿರುವ ಪರಿಣಾಮವಾಗಿ ಕಾಂಗ್ರೆಸ್ ಪರವಾದ ನಿರಾಸಕ್ತಿ ಎದ್ದು ಕಾಣುತ್ತಿದೆ.
ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 Bharath

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

21 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

23 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

23 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago