ಉಡುಪಿ

ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ‌ ಕರಾವಳಿ ಜನ : ವಿಶ್ವ ನ್ಯೂಸ್24 Bharath

ಗ್ಯಾರಂಟಿ ಪಡೆದವರು ಫೀಲ್ಡ್ ಗೆ ಬನ್ನಿ ಎಂದ ಕಾಂಗ್ರೆಸ್ ನಾಯಕರಿಗೆ ಮಂಗಳಾರತಿ ಮಾಡಿದ‌ ಕರಾವಳಿ ಜನ : ವಿಶ್ವ ನ್ಯೂಸ್24 Bharath

ಉಡುಪಿ: ಲೋಕಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮನೆ‌ಮನೆ ಮತ ಪ್ರಚಾರದಲ್ಲಿ ಕರಾವಳಿ ಭಾಗದಲ್ಲಿ ಹಿನ್ನಡೆ ದೊರೆತಿದೆ.
ಕೆಲವೊಂದು ಕ್ಷೇತ್ರದಲ್ಲಿ ಮೊದಲ ಸುತ್ತಿನ ಫೀಲ್ಡಿಗೆ ಕಾರ್ಯಕರ್ತರ ಕೊರತೆಯಾಗಿದ್ದರೆ ಇನ್ನು ಕೆಲವು ಕಡೆ ಜಯಪ್ರಕಾಶ್ ಹೆಗ್ಡೆ ಎಂಬ ಕಾರಣಕ್ಕಾಗಿ ಪಾರ್ಟಿ ಪರ ಫೀಲ್ಡಿಗೆ ಇಳಿಯಲು ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.
ಇತ್ತ ಕರಾವಳಿ ಭಾಗದಲ್ಲಿ ಗ್ಯಾರಂಟಿ ಯೋಜನೆ ಪಟ್ಟಿಯಲ್ಲಿದ್ದವರನ್ನು ಕರೆಮಾಡಿ ಫೀಲ್ಡಿಗೆ ಬನ್ನಿ ಎಂದು ಕರೆಸಿಕೊಳ್ಳುವ ಪ್ರಯತ್ನ ಮಾಡಿದ ಕಾಂಗ್ರೆಸ್ ಮುಖಂಡರಿಗೆ ಮಹಿಳೆಯರು ಮಖಕ್ಕೆ ಮಂಗಳಾರತಿ ಮಾಡಿದ್ದು ಯೋಜನೆ ಸರ್ಕಾರದ್ದೆ ವಿನಹ ನಿಮ್ಮನೆಯಿಂದ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆಂಬ ಮಾಹಿತಿ ಹರಿದಾಡುತ್ತಿದೆ.
ಒಟ್ಟಾರೆಯಾಗಿ ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ತಿರುಗಿಬಿದ್ದಿರುವ ಪರಿಣಾಮವಾಗಿ ಕಾಂಗ್ರೆಸ್ ಪರವಾದ ನಿರಾಸಕ್ತಿ ಎದ್ದು ಕಾಣುತ್ತಿದೆ.
ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 Bharath

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

22 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

22 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago