ಕಲಬುರಗಿ: ಲೋಕಸಭೆ ಚುನಾವಣೆ ಸನಿಹದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ನಲ್ಲಿ ಅಪಸ್ವರ ವ್ಯಕ್ತವಾಗುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮ ಪ್ರಭು ಪಾಟೀಲ್ ಬಹಿರಂಗವಾಗಿಯೇ ಅಸಮಧಾನ ಹೊರಹಾಕಿದ್ದಾರೆ.
ಐದು ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ರೂ. ಖರ್ಚಾಗುತ್ತಿದೆ. ಮಹಿಳೆಯರಿಗೆ ಎರಡು ಸಾವಿರ ಬರುತ್ತಿದೆ. ಬಸ್ನಲ್ಲಿ ಫ್ರೀಯಾಗಿ ಸಂಚರಿಸುತ್ತಿದ್ದೀರಿ. ಫ್ರೀ ಕರೆಂಟ್ ಇದೆ, ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ. ಇದೆಲ್ಲದರ ಪರಿಣಾಮ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗುತ್ತಿದೆ. ಜನರ ಕೈಯಲ್ಲಿ ಬೈಸಿಕೊಳ್ಳುವಂತಾಗಿದೆ. ಎಲ್ಲಾ ನಮ್ಮ ಹಣೆ ಬರಹ ಎಂದು ಅಲ್ಲಮಪ್ರಭು ಪಾಟೀಲ್ ಜನರ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಏನೋ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಅಂದುಕೊಂಡರೆ ಎಲ್ಲಾ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಇದು ಸರಿಯಲ್ಲ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…