ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿಯೊಂದು ಸಾಗರ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ.
ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಸಾಗರದಿಂದ ಕಾರ್ಗಲ್ ಕಡೆಗೆ ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಇಂಡಿಯನ್ ಗ್ಯಾಸ್ಗೆ ಸೇರಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಸಿಲಿಂಡರ್ಗಳು ಸ್ಫೋಟಗೊಂಡು ಈ ಅವಘಡ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…