Featured

ಗ್ಯಾಸ್ ಪೂರೈಕೆ ವ್ಯತ್ಯಯ  : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ – vishwanews24

ಗ್ಯಾಸ್ ಪೂರೈಕೆ ವ್ಯತ್ಯಯ  : ಕುಕ್ಕೆ ಸುಬ್ರಹ್ಮಣ್ಯ ಉಪಹಾರದಲ್ಲಿ ಬದಲಾವಣೆ

ಸುಳ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾ.11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು, ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ, ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ದೇವಸ್ಥಾನದಲ್ಲಿ ಮುಂದಿನ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದ್ದು, ಬಳಿಕದಲ್ಲೂ ಪೊರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿದೆ ಎನ್ನಲಾಗಿದ್ದು, ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ಮತ್ತೂ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಬದಲಾವವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

23 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

43 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

24 hours ago