Featured

‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

ನವದೆಹಲಿ,: ಸರಕಾರಿ ಸಹಾಯ ಅಥವಾ ಸಬ್ಸಿಡಿ ಇಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ 10ರೂ.ಗಳಿಗೆ ಒಂದು ಎಲ್.ಇ.ಡಿ. ಬಲ್ಬ್ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಶಕ್ತಿ ಹಾಗೂ ನವೀನ ಮತ್ತು ಪುನರುಜ್ಜೀವನಗೊಳಿಸಬಹುದಾದ ಶಕ್ತಿ ಖಾತೆಯ ಕುಮಾರ್ ಸಿಂಗ್ ಶುಕ್ರವಾರ ಚಾಲನೆ ನೀಡಿದ್ದಾರೆ.

“ಗ್ರಾಮ ಉಜಾಲಾ” ವು ಇಂಧನ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಹವಾಮಾನ ಬದಲಾವಣೆಯ ವಿರುದ್ಧದ ನಮ್ಮ ಹೋರಾಟಕ್ಕೆ ಉತ್ತೇಜನ ನೀಡುವುದಲ್ಲದೆ, ಉತ್ತಮ ಜೀವನಮಟ್ಟ, ಆರ್ಥಿಕ ಉಳಿತಾಯ ಮತ್ತು ಗ್ರಾಮೀಣ ಪ್ರದೇಶದ ನಾಗರಿಕರಿಗೆ ಉತ್ತಮ ಸುರಕ್ಷತೆಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಸುರಕ್ಷಿತ -Vishwanews24

ಇಇಎಸ್ಎಲ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸೌರಭ್ ಕುಮಾರ್ ಮಾತನಾಡಿ, ಉಜಾಲಾ ಕಾರ್ಯಕ್ರಮವು ಪ್ರತಿ ಹಳ್ಳಿಯನ್ನು ತಲುಪಲು ಸಾಧ್ಯವಿಲ್ಲ ಏಕೆಂದರೆ ಗ್ರಾಮೀಣ ಗ್ರಾಹಕರು ಎಲ್ಇಡಿ ಬಲ್ಬ್ ಗೆ 70 ರೂ. ಖರೀದಲು ಸಾಧ್ಯವಿಲ್ಲ. ಆದರೆ ಅದೇ ಗ್ರಾಮ್ ಉಜಾಲಾ ಯೋಜನೆಯೊಂದಿಗೆ, ಉತ್ತಮ ಗುಣಮಟ್ಟದ ಎಲ್ಇಡಿ ಬಲ್ಬ್ ಅನ್ನು ಪ್ರತಿ ಬಲ್ಬ್ ಒಂದಕ್ಕೆ 10 ರೂಗಳಿಗೆ ನೀಡುತ್ತೇವೆ ಹೀಗಾಗಿ ಗ್ರಾಮ ಗ್ರಾಮಕ್ಕೆ ತಲುಪಲು ಸಾಧ್ಯವಾಗಲಿದೆ” ಎಂದು ಅವರು ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ಎನರ್ಜಿ ಎಫೀಶಿಯೆನ್ಸಿ ಸರ್ವೀಸಸ್ ಲಿ. ನ ಅಂಗಸಂಸ್ಥೆ ಕನ್ವರ್ಜೇನ್ಸ್ ಎನರ್ಜಿ ಸರ್ವೀಸಸ್ ಲಿ. ಜಗತ್ತಿನಲ್ಲೇ ಅತೀ ಕಡಿಮೆ ಬೆಲೆಯಲ್ಲಿ ಈ ಎಲ್ ಇಡಿ ಬಲ್ಬ್ ಒದಗಿಸಲಿದೆ. ಈ ಯೋಜನೆ ಗ್ರಾಮ ಉಜಾಲಾಕ್ಕೆ ಶಕ್ತಿ ತುಂಬಲಿದೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

17 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago