ನವದೆಹಲಿ,: ಸರಕಾರಿ ಸಹಾಯ ಅಥವಾ ಸಬ್ಸಿಡಿ ಇಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ 10ರೂ.ಗಳಿಗೆ ಒಂದು ಎಲ್.ಇ.ಡಿ. ಬಲ್ಬ್ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಶಕ್ತಿ ಹಾಗೂ ನವೀನ ಮತ್ತು ಪುನರುಜ್ಜೀವನಗೊಳಿಸಬಹುದಾದ ಶಕ್ತಿ ಖಾತೆಯ ಕುಮಾರ್ ಸಿಂಗ್ ಶುಕ್ರವಾರ ಚಾಲನೆ ನೀಡಿದ್ದಾರೆ.
“ಗ್ರಾಮ ಉಜಾಲಾ” ವು ಇಂಧನ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಹವಾಮಾನ ಬದಲಾವಣೆಯ ವಿರುದ್ಧದ ನಮ್ಮ ಹೋರಾಟಕ್ಕೆ ಉತ್ತೇಜನ ನೀಡುವುದಲ್ಲದೆ, ಉತ್ತಮ ಜೀವನಮಟ್ಟ, ಆರ್ಥಿಕ ಉಳಿತಾಯ ಮತ್ತು ಗ್ರಾಮೀಣ ಪ್ರದೇಶದ ನಾಗರಿಕರಿಗೆ ಉತ್ತಮ ಸುರಕ್ಷತೆಯನ್ನು ನೀಡುತ್ತದೆ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಸುರಕ್ಷಿತ -Vishwanews24
ಇಇಎಸ್ಎಲ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ಸೌರಭ್ ಕುಮಾರ್ ಮಾತನಾಡಿ, ಉಜಾಲಾ ಕಾರ್ಯಕ್ರಮವು ಪ್ರತಿ ಹಳ್ಳಿಯನ್ನು ತಲುಪಲು ಸಾಧ್ಯವಿಲ್ಲ ಏಕೆಂದರೆ ಗ್ರಾಮೀಣ ಗ್ರಾಹಕರು ಎಲ್ಇಡಿ ಬಲ್ಬ್ ಗೆ 70 ರೂ. ಖರೀದಲು ಸಾಧ್ಯವಿಲ್ಲ. ಆದರೆ ಅದೇ ಗ್ರಾಮ್ ಉಜಾಲಾ ಯೋಜನೆಯೊಂದಿಗೆ, ಉತ್ತಮ ಗುಣಮಟ್ಟದ ಎಲ್ಇಡಿ ಬಲ್ಬ್ ಅನ್ನು ಪ್ರತಿ ಬಲ್ಬ್ ಒಂದಕ್ಕೆ 10 ರೂಗಳಿಗೆ ನೀಡುತ್ತೇವೆ ಹೀಗಾಗಿ ಗ್ರಾಮ ಗ್ರಾಮಕ್ಕೆ ತಲುಪಲು ಸಾಧ್ಯವಾಗಲಿದೆ” ಎಂದು ಅವರು ಹೇಳಿದ್ದಾರೆ.
ಸರಕಾರಿ ಸ್ವಾಮ್ಯದ ಎನರ್ಜಿ ಎಫೀಶಿಯೆನ್ಸಿ ಸರ್ವೀಸಸ್ ಲಿ. ನ ಅಂಗಸಂಸ್ಥೆ ಕನ್ವರ್ಜೇನ್ಸ್ ಎನರ್ಜಿ ಸರ್ವೀಸಸ್ ಲಿ. ಜಗತ್ತಿನಲ್ಲೇ ಅತೀ ಕಡಿಮೆ ಬೆಲೆಯಲ್ಲಿ ಈ ಎಲ್ ಇಡಿ ಬಲ್ಬ್ ಒದಗಿಸಲಿದೆ. ಈ ಯೋಜನೆ ಗ್ರಾಮ ಉಜಾಲಾಕ್ಕೆ ಶಕ್ತಿ ತುಂಬಲಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…