Featured

ಗ್ರಾಹಕರಿಗೆ ಶಾಕ್ : ಮತ್ತೆ ಏರಿಕೆಯಾದ ಎಲ್‌ಪಿಜಿ ಸಿಲಿಂಡರ್‌ – Vishwanews24

ಗ್ರಾಹಕರಿಗೆ ಶಾಕ್ : ಮತ್ತೆ ಏರಿಕೆಯಾದ ಎಲ್‌ಪಿಜಿ ಸಿಲಿಂಡರ್‌ – Vishwanews24

ನವದೆಹಲಿ : ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಬುಧವಾರ ಮತ್ತೆ ಏರಿಕೆಯಾಗಿದೆ. ಈಗ ಎಲ್‌ಪಿಜಿ ದರ ರೂ. 15ರಷ್ಟು ಹೆಚ್ಚಳ ಮಾಡುವ ಮೂಲಕ ಪ್ರತಿ ಸಿಲಿಂಡರ್‌ ಬೆಲೆ ರೂ. 900 ಸಮೀಪಿಸಿದೆ.ಎರಡು ತಿಂಗಳಲ್ಲಿ ಇದು ನಾಲ್ಕನೇ ಸತತ ದರ ಹೆಚ್ಚಳವಾಗಿದೆ.

ಹೊಸ ಏರಿಕೆಯ ನಂತರ, ಈಗ ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ ರೂ 884.50 ರಿಂದ ರೂ 899.50 ಕ್ಕೆ ಏರಿಕೆಯಾಗಿದೆ.5 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ₹502 ಆಗಿದ್ದು, ಇವತ್ತಿನಿಂದಲೇ ಹೊಸ ದರ ಅನ್ವಯವಾಗಿದೆ.ಮಂಗಳವಾರ ಇಂಧನ ದರ ಏರಿಕೆಯಾದ ಬೆನ್ನಲ್ಲೇ ಅನಿಲ ದರದಲ್ಲೂ ಹೆಚ್ಚಳವಾಗಿದೆ.

ಮಂಗಳೂರು: ತುಳು ಭಾಷೆಯ ಅಧಿಕೃತ ಮಾನ್ಯತೆಗಾಗಿ ವಿವಿಧ ತುಳುಪರ ಸಂಘಟನೆಗಳು ಪಿಪಿಇ ಕಿಟ್‌ ಧರಿಸಿ ಪ್ರತಿಭಟನೆ – Vishwanews24

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

23 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago