ಮುಲ್ಕಿ: ಕೊರೊನಾ ನೆಪವೊಡ್ಡಿ ಗ್ರಾಪಂ ಚುನಾವಣೆ ಮುಂದೂಡಲು ರಾಜ್ಯ ಬಿಜೆಪಿ ಸರ್ಕಾರ ಪ್ರಯತ್ನಿಸಿದರೂ, ನ್ಯಾಯಾಲಯ ಚುನಾವಣೆ ವೇಳಾಪಟ್ಟಿ ಪ್ರಕಟಿಸಲು ನಿರ್ದೇಶನ ನೀಡಿದ್ದರಿಂದ ಯಾವುದೇ ಕ್ಷಣ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಸಜ್ಜಾಗಿರಬೇಕು. ಮುಲ್ಕಿ ಹೋಬಳಿಯ ಹೆಚ್ಚಿನ ಗ್ರಾ.ಪಂ.ಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಗೆಲುವಿನ ಧ್ವಜ ಹಾರಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಚುನಾವಣೆ ಉಸ್ತುವಾರಿ ಮಿಥುನ್ ರೈ ಹೇಳಿದರು.
ಅವರು ಹಳೆಯಂಗಡಿ ಕಾಂಗ್ರೆಸ್ ಕಚೇರಿ ಸಭಾಭವನದಲ್ಲಿ ನಡೆದ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಗ್ರಾ.ಪಂ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು, ಕೆಪಿಸಿಸಿ ಕೋ-ಆರ್ಡಿನೇಟರ್ವಸಂತ ಬೆರ್ನಾಡ್, ಯುವ ಇಂಟರ್ ಜಿಲ್ಲಾಧ್ಯಕ್ಷಚಿರಂಜೀವಿ ಅಂಚನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಲ್ಲಿ , ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಯುವ ಇಂಟಕ್ ಅಧ್ಯಕ್ಷ ಅಶ್ವಿನ್ ಆಳ್ವ, ಹಳೆಯಂಗಡಿ ವಲಯ ಅಧ್ಯಕ್ಷ ಮನ್ಸೂರ್ ಸಾಗ್ ಮತ್ತಿತರರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…