ಉಡುಪಿ: ಗ್ರಾಮೀಣ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲೂ ಮತದಾನ ನಡೆಯುತ್ತಿದೆ ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೋಟತಟ್ಟು ಗ್ರಾಮ ಪಂಚಾಯಿತಿ ನಿವಾಸಿಯಾಗಿದ್ದು ಮತದಾನ ಮಾಡಿದ್ದಾರೆ.
ಹುಟ್ಟೂರು ಕೋಟತಟ್ಟುವಿನ ಮತಕೇಂದ್ರದಲ್ಲಿ ಪತ್ನಿ ಶಾಂತ ಹಾಗೂ ಪುತ್ರಿಯರಾದ ಸ್ವಾತಿ, ಶ್ರುತಿಯ ಜತೆ ಆಗಮಿಸಿ ಮತದಾನ ಮಾಡಿದರು.
ಈ ವೇಳೆ ಮಾತನಾಡಿ, ಗ್ರಾಮ ಪಂಚಾಯತಿ ಚುನಾವಣೆ ಅಂದರೆ ಆಳಿಸಿಕೊಳ್ಳುವವರ ಆಡಳಿತ. ಪಂಚಾಯತ್ ರಾಜ್ ವ್ಯವಸ್ಥೆ ಬಲಗೊಂಡರೆ ಗ್ರಾಮೀಣ ಅಭಿವೃದ್ಧಿ ಆಗಲು ಸಾಧ್ಯ. ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಗ್ರಾಮಾಭಿವೃದ್ಧಿ ಮಾಡೋಣ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…