ಬಾಗಲಕೋಟೆ: ಚಂದ್ರಯಾನ-3 ಬಗ್ಗೆ ಟ್ವಿಟ್ ಮಾಡಿ ವ್ಯಂಗ್ಯ ಮಾಡಿರುವಂತ ನಟ ಪ್ರಕಾಶ್ ರಾಜ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ, ದೂರು ನೀಡಲಾಗಿದೆ.
ನಟ ಪ್ರಕಾಶ್ ರಾಜ್ ಅವರು ಚಂದ್ರಯಾನ-3 ಲ್ಯಾಂಡ್ ಆಗಲಿರುವ ಸಂದರ್ಭದಲ್ಲೇ ಟ್ವಿಟ್ ನಲ್ಲಿ ಚೊಂಬಿನ ದೃಶ್ಯವನ್ನ ಹಾಕಿ ವ್ಯಂಗ್ಯ ಮಾಡಿ ವಿವಾದಕ್ಕೆ ಸಿಲುಕಿದ್ದರು.
ಇಂತಹ ಅವರ ವಿರುದ್ಧ ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಹಿಂದೂ ಸಂಘಟನೆಯ ಮುಂಖಡ ನಂದು ಗಾಯಕವಾಡ ಹಾಗೂ ಇತರರು ಪ್ರಕಾಶ್ ರಾಜ್ ವಿರುದ್ಧ ದೂರು ನೀಡಲಾಗಿದ್ದು, ದೂರಿನಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಕೆ.ಶಿವನ್ ಅವರನ್ನು ಅಪಹಾಸ್ಯ ಮಾಡಿದ್ದಾರೆ. ಕೆ.ಶಿವನ್ ಚಹಾ ಸುರಿಸುತ್ತಿರೋವ ವ್ಯಂಗ್ಯಚಿತ್ರವನ್ನು ಪ್ರಕಾಶ್ ರಾಜ್ ಶೇರ್ ಮಾಡಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…