ಬೆಂಗಳೂರು: ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ವೈಯಕ್ತಿಕ ದ್ವೇಷ ಹಾಗೂ ಹಗೆತನ ಕಾರಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಲೋಪ ಅಲ್ಲ ಇದು. ಆದರೆ ಇಂತಹ ಮನಸ್ಥಿತಿಗಳನ್ನು ಸರಿ ಮಾಡಬೇಕಿದೆ ಎಂದರು.
ಚಂದ್ರಶೇಖರ ಗುರೂಜಿ ಹತ್ಯೆ ವೈಯಕ್ತಿಕ ದ್ವೇಷ ಹಗೆತನದ ಕಾರಣ. ಇವತ್ತಿನ ಯುವಕರ ಮನಸ್ಥಿತಿಯಿಂದ ಕೆಲವು ಹತ್ಯೆಯಾಗುತ್ತಿದೆ. ಇದರ ಹೊರತು ಕಾನೂನು ಸುವ್ಯವಸ್ಥೆ ಲೋಪ ಅಲ್ಲ ಇದು. ಆದರೆ ಇಂತಹ ಮನಸ್ಥಿತಿಗಳನ್ನು ಸರಿ ಮಾಡಬೇಕಿದೆ. ಆದರೂ ಕಾನೂನು ಸುವ್ಯವಸ್ಥೆ ಗಟ್ಟಿಗೊಳಿಸುತ್ತೇವೆ ಹಾಗೂ ಇಂತಹ ವಾತಾವರಣ ದಮನ ಮಾಡುವ ಕೆಲಸ ಮಾಡುತ್ತೇವೆ ಎಂದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…