ಬೆಂಗಳೂರು: ಬೆಂಗಳೂರಿನಲ್ಲಿ ಯುವಕನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗಜ್ಞಾನೇಂದ್ರ ಮಾಹಿತಿಯೊಂದನ್ನು ನೀಡಿದ್ದರು. ಆದರೆ ನಾನು ಹೇಳಿದಂತ ಹೇಳಿಕೆಯೇ ತಪ್ಪಾಗಿದೆ. ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ ಎಂಬುದಾಗಿ ಇದೇಗ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯುವಕ ಚಂದ್ರುವನ್ನು ಕೊಲೆ ಮಾಡಿದ್ದು, ಚಂದ್ರು ಉರ್ದು ಮಾತನಾಡಿಲ್ಲ ಎಂದು ಕೊಲೆ ಮಾಡಲಾಗಿದೆ. ಕೊಲೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಹೇಳಿದ್ದರು.
ಆದರೆ ಇದೀಗ ಕೊಲೆ ಬಗ್ಗೆ ಕಮೀಷನರಿಂದ ಮಾಹಿತಿ ಪಡೆದಿರುವೆ. ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ. ನನ್ನ ಹೇಳಿಕೆ ತಪ್ಪಾಗಿ, ತಕ್ಷಣದ ಮಾಹಿತಿ ಆಧಾರದ ಮೇಲೆ ಹೇಳಿದ್ದೇನೆ ಎಂಬುದಾಗಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…