ಬೆಂಗಳೂರು : ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ಬಿಜೆಪಿ ಪಕ್ಷವು ಸರಳ ಬಹುಮತ ಪಡೆಯುವಲ್ಲಿ ಎಡವಿದೆ. ಪರಿಣಾಮ ಬಿಜೆಪಿ ತನ್ನ ಮೈತ್ರಿಕೂಟದ ಇತರೆ ಪಕ್ಷಗಳ ಬೆಂಬಲವನ್ನು ಒಟ್ಟುಗೂಡಿಸುವ ಪರಿಸ್ಥಿತಿ ಬಂದೊದಗಿದೆ.
7ನೇ ಹಂತದ ಲೋಕಸಭಾ ಚುನಾವಾಣೆಯ ಬಳಿಕ ಪ್ರಕಟಗೊಂಡಿದ್ದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲೂ ಬಿಜೆಪಿ ನೇತೃತ್ವದ ಎನ್ಡಿಎಗೆ ಭಾರೀ ಬಹುಮತದ ಜಯ ಎಂದು ಭವಿಷ್ಯ ನುಡಿದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಮತದಾರ ಫಲಿತಾಂಶ ನೀಡಿದ್ದಾನೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು, “ಚಕ್ರವರ್ತಿಯು ಬೆತ್ತಲೆಯಾಗಿದ್ದಾನೆ, ಈಗ ಅವನು ಬೇರೊಬ್ಬರ ಸಹಾಯ ಪಡೆದುಕೊಳ್ಳುವಂತಾಗಿದೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರವನ್ನು ಪಂಕ್ಚರ್ ಮಾಡಿ ಅವರ ಸ್ಥಾನವನ್ನು ತೋರಿಸಿದ್ದಕ್ಕೆ ಧನ್ಯವಾದಗಳು. ನಾವು ನಮ್ಮ ದೇಶಕ್ಕಾಗಿ ಉತ್ತಮವಾಗಿ ಹೋರಾಡಿದ್ದೇವೆ” ಎಂದು ಹೇಳಿದ್ದಾರೆ.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…