ಯುವ ಬ್ರಿಗೇಡ್ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿ ಸೂರ್ಯ ಇವರು ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರೂ ಅಲ್ಲ. ಇವರೇನು ಹುತಾತ್ಮರಾಗಲೂ ಹೋಗಿಯೂ ಇಲ್ಲ. ತೇಜಸ್ವಿ ಸೂರ್ಯ ಬೆಂಗಳೂರಿಗೆ ನೀಡಿದ ಕೊಡುಗೆಯಾದರು ಏನು? ಇವರೇನು ಸಾಧನೆ ಮಾಡಿದ್ದಾರೆ ಎಂದು ಇವರ ಕೊಲೆಗೆ ಯತ್ನಿಸುತ್ತಾರೆ. ಯಾರೋ ತಪ್ಪು ಮಾಡಿದ ಮಾತ್ರಕ್ಕೆ ಒಂದು ಸಮುದಾಯದ ಮೇಲೆ ತಪ್ಪು ಹೊರಿಸಬಾರದು. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292