ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ: ಎಚ್ ಡಿ ಕುಮಾರಸ್ವಾಮಿ -Vishwanews24

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಮಹಾನ್‌ ದೇಶಭಕ್ತರೇನಲ್ಲ. ಬೆಂಗಳೂರಿಗೆ ಅವರ ಕೊಡುಗೆಯಾದರೂ ಏನು? ಅವರ ಹತ್ಯೆಗೆ ಸಂಚು ನಡೆಸಿದವರಿಗೆ ಶಿಕ್ಷೆ ಆಗಲಿ, ಆದರೆ ಅದೇ ನೆಪದಲ್ಲಿ ಒಂದು ಸಮುದಾಯದ ಬಗ್ಗೆ ದೂರುವುದು ಬೇಡ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದೇಶದಲ್ಲಿ ಬಿಜೆಪಿ ಸಾಕಷ್ಟು ತಪ್ಪು ನಿರ್ಧಾರ ಕೈಗೊಂಡಿದೆ. ಮಂಗಳೂರು ಘಟನೆ ಸಂಬಂಧ ವಿಡಿಯೊ ಬಿಡುಗಡೆ ಮಾಡಿದ್ದೇನೆ. ಸದನದಲ್ಲಿ ನಾನು ಈ ಬಗ್ಗೆ ಹೋರಾಟ ಮಾಡುತ್ತೇನೆ. ಮೂವರು ಅಧಿಕಾರಿಗಳನ್ನು  ಅಮಾನತು ಮಾಡಬೇಕು, ಇಲ್ಲವಾದರೆ ಸದನ ನಡೆಯಲು ಬಿಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಯುವ ಬ್ರಿಗೇಡ್‌ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿ ಸೂರ್ಯ ಇವರು ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರೂ ಅಲ್ಲ. ಇವರೇನು ಹುತಾತ್ಮರಾಗಲೂ ಹೋಗಿಯೂ ಇಲ್ಲ. ತೇಜಸ್ವಿ ಸೂರ್ಯ ಬೆಂಗಳೂರಿಗೆ ನೀಡಿದ ಕೊಡುಗೆಯಾದರು ಏನು? ಇವರೇನು ಸಾಧನೆ ಮಾಡಿದ್ದಾರೆ ಎಂದು ಇವರ ಕೊಲೆಗೆ ಯತ್ನಿಸುತ್ತಾರೆ. ಯಾರೋ ತಪ್ಪು ಮಾಡಿದ ಮಾತ್ರಕ್ಕೆ ಒಂದು ಸಮುದಾಯದ ಮೇಲೆ ತಪ್ಪು  ಹೊರಿಸಬಾರದು. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

4 minutes ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

34 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

47 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 hour ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 hour ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

2 hours ago