ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. ನಿಖಿಲ್ ಕುಮಾರಸ್ವಾಮಿ 9ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ( ಅವರಿಗೆ 15000 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…