ಬೆಂಗಳೂರು: ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಕಾಂಗ್ರೆಸ್ನ ಅನ್ನಪೂರ್ಣ ತುಕಾರಾಂ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ 205 ಮತಗಳ ಮುನ್ನಡೆ ಸಾಧಿಸಿದರೆ ಭರತ್ ಬೊಮ್ಮಾಯಿಗೆ 1,567 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು 1,155ಮತಗಳ ಮುನ್ನಡೆ ಸಾಧಿಸಿದ್ದು, ಸಿಪಿ ಯೋಗೇಶ್ವರ್ ಹಿನ್ನಡೆ ಅನುಭವಿಸಿದ್ದಾರೆ.
ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಮತಎಣಿಕೆ ನಡೆಯುತ್ತಿದ್ದರೆ ಹಾವೇರಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಡೂರುಕ್ಷೇತ್ರದ ಮತ ಎಣಿಕೆ ನಡೆಯುತ್ತಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…