ರಾಮನಗರ: ಚನ್ನಪಟ್ಟಣದಲ್ಲಿ ಹಾವು ಏಣಿ ಆಟ ಆರಂಭವಾಗಿದೆ. 6 ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್ ಕುಮಾರಸ್ವಾಮಿ 7ನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದಾರೆ.
ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ( ಅವರಿಗೆ 11,178 ಮತಗಳ ಮುನ್ನಡೆ ಸಿಕ್ಕಿದೆ. ನಗರದ ಪ್ರದೇಶದ ಎಣಿಕಾ ಕಾರ್ಯದಲ್ಲಿ ಸಿಪಿವೈ ಮುನ್ನಡೆ ಸಾಧಿಸಿದ್ದಾರೆ.
ನಗರ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮತಗಳು ಜಾಸ್ತಿ ಇರುವ ಕಾರಣ ಕಾಂಗ್ರೆಸ್ಗೆ ಬಿದ್ದಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
ಚನ್ನಪಟ್ಟಣದಲ್ಲಿ ಒಟ್ಟು 20 ಸುತ್ತುಗಳಿವೆ. ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ 3-5 ಸಾವಿರ ಅಂತರಗಳಿಂದ ಗೆಲವು ಸಿಗಬಹುದು ಎಂದು ನಿರೀಕ್ಷಿಸಲಾಗಿದೆ. ಹೀಗಾಗಿ ಉಳಿದ 13 ಸುತ್ತುಗಳಲ್ಲಿ ಯಾರಿಗೆ ಮುನ್ನಡೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…