Featured

ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ : ಯೋಗೇಶ್ವರ್‌ – vishwanews24

ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ : ಯೋಗೇಶ್ವರ್‌

ಬೆಂಗಳೂರು: ಚನ್ನಪಟ್ಟಣ  ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಯೋಗೇಶ್ವರ್‌  ಹೇಳಿಕೆ ನೀಡಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ತಿಳಿಸಿದರು.

ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ ಎಂದರು.

ನಾನು ಕಾಂಗ್ರೆಸ್‌ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ ಎಂದು ಹೇಳಿದರು.

 

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

12 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

22 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

40 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

45 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

52 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago