ವೈರಲ್ ಬೆನ್ನಲ್ಲೇ ಫೋಟೋ ಡಿಲೀಟ್..
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಚಪ್ಪಲಿ ಹಾಕಿಕೊಂಡೇ ದೈವದ ದೀವಟಿಗೆ ಹಿಡಿದು ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೂಲಕ ತೇಜಸ್ವಿ ಸೂರ್ಯ ದೈವರಾಧನೆಗೆ ಅವಮಾನ ಮಾಡಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ನಿನ್ನೆ ಬೆಂಗಳೂರಿನ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಫೋಟೋ ವೈರಲ್ ಬೆನ್ನಲ್ಲೇ ದೈವಾರಾಧನೆಗೆ ತೇಜಸ್ವಿ ಅವಮಾನ ಮಾಡಿದ್ದಾರೆ ಅಂತಾ ಆಕ್ರೋಶ ಹೊರಬಿದ್ದಿದೆ. ಸದ್ಯ ಈ ಫೋಟೊವನ್ನು ಸಾಮಾಜಿಕ ಜಾಲತಾಣದಿಂದ ಸಂಸದರು ಡಿಲೀಟ್ ಮಾಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…