ರಾಮನಗರ : ಚರ್ಮಗಂಟು ರೋಗ ಭೀತಿಯಿಂದಾಗಿ ಸುಗ್ಗಿಯ ಮೊದಲ ರಾಸುಗಳ ಜಾತ್ರೆ ಎಂದು ಪ್ರಖ್ಯಾತಿ ಪಡೆದ ಕೆಂಗಲ್ ದನಗಳ ಜಾತ್ರೆ ರದ್ದುಗೊಳಿಸಿ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈಗಾಗಲೇ ಜಿಲ್ಲೆಯಾದ್ಯಂತ ರಾಸುಗಳ ಚರ್ಮಗಂಟು ರೋಗ ಬಾಧೆ ಹೆಚ್ಚಾಗಿದ್ದು, ಜಾನುವಾರುಗಳಲ್ಲಿ ಈ ರೋಗ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 19ರ ವರೆಗೆ ಜಾನುವಾರುಗಳ ಜಾತ್ರೆ, ದನಗಳ ಸಂತೆ ಹಾಗೂ ನೆರೆ ರಾಜ್ಯಗಳಿಂದ ಒಳಗೆ ಅಥವಾ ಹೊರಗೆ ಜಾನುವಾರುಗಳ ಸಾಗಾಣಿಕೆಯನ್ನು ಸಹ ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಕಾಣಿಸಿಕೊಂಡ ಕೊರೊನಾದಿಂದ ಜಾತ್ರೆ ನಡೆದಿರಲಿಲ್ಲ. ಈ ಭಾರೀಯೂ ಕೆಂಗಲ್ ದೇವಾಲಯದ ಬಳಿ ದನಗಳ ಜಾತ್ರೆ ರದ್ದುಗೊಳಿಸಲಾಗಿದ್ದು ಜಾತ್ರೆಯಲ್ಲಿ ರಾಸುಗಳ ಮಾರಾಟ, ಖರೀದಿಯ ಭರಾಟೆ ತಪ್ಪಿದೆ ಎಂದು ಗ್ರಾಮಸ್ಥರು ಹಾಗೂ ರೈತರು ಬೇಸರಗೊಂಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…