ರಾಮನಗರ : ಚರ್ಮಗಂಟು ರೋಗ ಭೀತಿಯಿಂದಾಗಿ ಸುಗ್ಗಿಯ ಮೊದಲ ರಾಸುಗಳ ಜಾತ್ರೆ ಎಂದು ಪ್ರಖ್ಯಾತಿ ಪಡೆದ ಕೆಂಗಲ್ ದನಗಳ ಜಾತ್ರೆ ರದ್ದುಗೊಳಿಸಿ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈಗಾಗಲೇ ಜಿಲ್ಲೆಯಾದ್ಯಂತ ರಾಸುಗಳ ಚರ್ಮಗಂಟು ರೋಗ ಬಾಧೆ ಹೆಚ್ಚಾಗಿದ್ದು, ಜಾನುವಾರುಗಳಲ್ಲಿ ಈ ರೋಗ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 19ರ ವರೆಗೆ ಜಾನುವಾರುಗಳ ಜಾತ್ರೆ, ದನಗಳ ಸಂತೆ ಹಾಗೂ ನೆರೆ ರಾಜ್ಯಗಳಿಂದ ಒಳಗೆ ಅಥವಾ ಹೊರಗೆ ಜಾನುವಾರುಗಳ ಸಾಗಾಣಿಕೆಯನ್ನು ಸಹ ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಕಾಣಿಸಿಕೊಂಡ ಕೊರೊನಾದಿಂದ ಜಾತ್ರೆ ನಡೆದಿರಲಿಲ್ಲ. ಈ ಭಾರೀಯೂ ಕೆಂಗಲ್ ದೇವಾಲಯದ ಬಳಿ ದನಗಳ ಜಾತ್ರೆ ರದ್ದುಗೊಳಿಸಲಾಗಿದ್ದು ಜಾತ್ರೆಯಲ್ಲಿ ರಾಸುಗಳ ಮಾರಾಟ, ಖರೀದಿಯ ಭರಾಟೆ ತಪ್ಪಿದೆ ಎಂದು ಗ್ರಾಮಸ್ಥರು ಹಾಗೂ ರೈತರು ಬೇಸರಗೊಂಡಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…