Featured

ಚರ್ಮಗಂಟು ರೋಗ ಭೀತಿ : ರಾಮನಗರ ಕೆಂಗಲ್ ದನಗಳ ಜಾತ್ರೆ ರದ್ದು : ಜಿಲ್ಲಾಡಳಿತ ಆದೇಶ – Vishwanews24

ಚರ್ಮಗಂಟು ರೋಗ ಭೀತಿ : ರಾಮನಗರ ಕೆಂಗಲ್ ದನಗಳ ಜಾತ್ರೆ ರದ್ದು : ಜಿಲ್ಲಾಡಳಿತ ಆದೇಶ

ರಾಮನಗರ : ಚರ್ಮಗಂಟು ರೋಗ ಭೀತಿಯಿಂದಾಗಿ ಸುಗ್ಗಿಯ ಮೊದಲ ರಾಸುಗಳ ಜಾತ್ರೆ ಎಂದು ಪ್ರಖ್ಯಾತಿ ಪಡೆದ ಕೆಂಗಲ್ ದನಗಳ ಜಾತ್ರೆ ರದ್ದುಗೊಳಿಸಿ ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಈಗಾಗಲೇ ಜಿಲ್ಲೆಯಾದ್ಯಂತ ರಾಸುಗಳ ಚರ್ಮಗಂಟು ರೋಗ ಬಾಧೆ ಹೆಚ್ಚಾಗಿದ್ದು, ಜಾನುವಾರುಗಳಲ್ಲಿ ಈ ರೋಗ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜನವರಿ 19ರ ವರೆಗೆ ಜಾನುವಾರುಗಳ ಜಾತ್ರೆ, ದನಗಳ ಸಂತೆ ಹಾಗೂ ನೆರೆ ರಾಜ್ಯಗಳಿಂದ ಒಳಗೆ ಅಥವಾ ಹೊರಗೆ ಜಾನುವಾರುಗಳ ಸಾಗಾಣಿಕೆಯನ್ನು ಸಹ ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಕಾಣಿಸಿಕೊಂಡ ಕೊರೊನಾದಿಂದ ಜಾತ್ರೆ ನಡೆದಿರಲಿಲ್ಲ. ಈ ಭಾರೀಯೂ ಕೆಂಗಲ್ ದೇವಾಲಯದ ಬಳಿ ದನಗಳ ಜಾತ್ರೆ ರದ್ದುಗೊಳಿಸಲಾಗಿದ್ದು ಜಾತ್ರೆಯಲ್ಲಿ ರಾಸುಗಳ ಮಾರಾಟ, ಖರೀದಿಯ ಭರಾಟೆ ತಪ್ಪಿದೆ ಎಂದು ಗ್ರಾಮಸ್ಥರು ಹಾಗೂ ರೈತರು ಬೇಸರಗೊಂಡಿದ್ದಾರೆ.

Vishwa News 24

Recent Posts

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

3 hours ago

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

2 days ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

2 days ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

2 days ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

2 days ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

2 days ago