Featured

ಚಲನಚಿತ್ರ ಮಂದಿರಗಳ 100% ಸೀಟು ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ -Vishwanews24

ಚಲನಚಿತ್ರ ಮಂದಿರಗಳ 100% ಸೀಟು ಭರ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ -Vishwanews24

ಬೆಂಗಳೂರು: ಕೊರೊನಾ, ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸಡಿಲ ಗೊಳಿಸಿದ್ದು, ನಾಳೆಯಿಂದ ಥಿಯೇಟರ್‌ ಹೌಸ್ ಫುಲ್‌ಗೆ ಸರ್ಕಾರ ಅನುಮತಿ ನೀಡಿದೆ.

ಸಿಎಂ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಭೆ ನಡೆಸಿದ್ದಾರೆ. ಚಲನಚಿತ್ರ ಮಂದಿರದೊಳಗೆ ಹೋಗುವವರು ಕಡ್ಡಾಯ ಮಾಸ್ಕ್ ಧರಿಸಬೇಕು, ಎರಡು ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ. ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗಲು ನಿಷೇಧ ಹೇರಲಾಗಿದೆ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಕಟ್ಟುನಿಟ್ಟಿನ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಆರೋಗ್ಯ ಸಚಿವ ಕೆ. ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿ, ಡಿಸೆಂಬರ್ ಕೊನೆ ವಾರದಲ್ಲಿ ಓಮೈಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕೆಲ ಕ್ರಮ ತೆಗೆದುಕೊಂಡಿದ್ದೇವೆ. ನೈಟ್ ಕರ್ಫ್ಯೂ, ವೀಕೆಂಡ್ ಸೇರಿದಂತೆ ಹಲವು ನಿಯಮಗಳನ್ನು ಹಿಂದೆ ತೆಗೆದುಕೊಂಡಿದ್ದೇವು. ಇವತ್ತು ಆಸ್ಪತ್ರೆ ದಾಖಲಾತಿ 5%ನಿಂದ 2%ಗೆ ಇಳಿದಿದೆ. ನಾಳೆಯಿಂದ ಚಲನ ಚಿತ್ರಮಂದಿರಗಳಿಗೆ ರಿಲ್ಯಾಕ್ಸ್ 100% ವಿನಾಯ್ತಿ ಥಿಯೇಟರ್‍ಗಳಿಗಿದ್ದು, 50% ನಿಯಮ ಸಡಿಲಿಕೆ, ಜಿಮ್, ಈಜುಕೊಳ, ಯೋಗ ಕೇಂದ್ರಗಳಿಗೂ 100% ಭರ್ತೀಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago