Featured

ಚಲಿಸುತ್ತಿದ್ದ ಕಾರಿನ ಮೇಲೆ  ಉರುಳಿಬಿದ್ದ ಮರ : ಚಾಲಕ ಅಪಾಯದಿಂದ ಪಾರು – vishwanews24

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ  ಉರುಳಿಬಿದ್ದ ಮರ : ಚಾಲಕ ಅಪಾಯದಿಂದ ಪಾರು

ವಿಟ್ಲ,: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ಶಬರಿ ರತ್ನಾಕರ ಎಂಬವರ ಕಾರಿನ ಮೇಲೆ ಮರ ಬಿದ್ದಿದೆ. ಶಬರಿ ಅಪಾಯಗಳಿಲ್ಲದೆ ಪಾರಾಗಿದ್ದಾರೆ.

ಇಂದು ಬೆಳಗ್ಗಿನಿಂದ ಮಳೆ ಸುರಿಯುತ್ತಿದ್ದು, ಈ ನಡುವೆ ಶಬರಿ ರತ್ನಾಕರ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕೊಡಾಜೆ-ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ಏಕಾಏಕಿ ಮರವೊಂದು ಉರುಳಿ ಅವರ ಕಾರಿನ ಮೇಲೆ ಬಿದ್ದಿದೆ. ತಕ್ಷಣವೇ ಸ್ಥಳೀಯರು ಮರವನ್ನು ತೆರವುಗೊಳಿಸಿದರು.

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

9 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

21 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

36 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

43 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

47 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

53 minutes ago