ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.
ಬೆಳಗ್ಗಿನ ಜಾವ ದುರಂತ ಸಂಭವಿಸಿದೆ. ಬಸ್ ಮೆಜೆಸ್ಟಿಕ್ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಬಸ್ ಚಲಿಸುತ್ತಿದ್ದಂತೆ ಎಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸುರುಕ್ಷಿತರಾಗಿದ್ದಾರೆ.
ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…