ಲೂಧಿಯಾನ: ಯುವಕನೊಬ್ಬ ಚಲಿಸುತ್ತಿದ್ದ ರೈಲಿನಲ್ಲೇ ಹುಚ್ಚು ಸಾಹಸ ಮಾಡುವುದಕ್ಕೆ ಹೋಗಿ ಪ್ರಾಣ ಕಳೆದುಕೊಂಡ ಘಟನೆ ಖನ್ನಾದ ಚಾವಾ ರೈಲು ನಿಲ್ದಾಣದ ಬಳಿ ನಡೆದಿದೆ.
ಈತ ಚಾವಾ ರೈಲು ನಿಲ್ದಾಣದ ಸನಿಹ ಸಮ್ರಾಲಾ ಬಳಿ ಮಾಲ್ವಾ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತುಕೊಂಡು ನೇತಾಡುತ್ತಾ ಸಂಚರಿಸಿದ್ದಾನೆ. ಈ ವೇಳೆ ಕಂಬಕ್ಕೆ ತಲೆ ಢಿಕ್ಕಿ ಹೊಡೆದು ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ 30ರ ಆಸುಪಾಸಿನ ಯುವಕನಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್..
ಇನ್ನು ಈತ ಚಲಿಸುತ್ತಿದ್ದ ರೈಲಿನಲ್ಲೇ ಹುಚ್ಚು ಸಾಹಸ ಮಾಡುತ್ತಿದ್ದುದನ್ನು ಇತರರು ಸೆರೆ ಹಿಡಿದಿದ್ದಾರೆ. ವೀಡಿಯೋ ಮಾಡುತ್ತಿದ್ದವರು ಆತನ ಪರಿಚಿತರೇ ಆಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…