Featured

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​ – Vishwanews24

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​

ನವದೆಹಲಿ: ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ.

ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಹರಿಕೇಶ್​ ಕುಮಾರ್​ ದುಬೆ ಎಂದು ಗುರುತಿಸಲಾಗಿದೆ. ಈತ ನಿನ್ನೆ (ಡಿ.02) ದೆಹಲಿಯಿಂದ ಉತ್ತರ ಪ್ರದೇಶದ ಕಾನ್ಪುರ್​ಗೆ ತೆರಳುತ್ತಿದ್ದ ನಿಲಾಂಚಲ್​ ಎಕ್ಸ್​ಪ್ರೆಸ್​ ರೈಲನ್ನು ಏರಿದ್ದ. ರೈಲು ಬಿಹಾರದ ದನ್ವಾರ್​ ಮತ್ತು ಉತ್ತರ ಪ್ರದೇಶದ ಸೊಮ್ನಾ ನಡುವೆ ಇದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ರೈಲ್ವೆ ಹಳಿಗಾಗಿ ಬಳಸುತ್ತಿದ್ದ ಕಬ್ಬಿಣದ ಸಲಾಕೆ ಕಿಟಕಿಯಿಂದ ತೂರಿ ಬಂದು ದುಬೆ ಕುತ್ತಿಗೆಯನ್ನು ನುಸುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬೆನ್ನಲ್ಲೇ ರೈಲನ್ನು ಆಲಿಗಢ ಜಂಕ್ಷನ್​ನಲ್ಲಿ ನಿಲ್ಲಿಸಲಾಯಿತು. ಬಳಿಕ ಆತನ ಮೃತದೇಹವನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಿ ಮಾಹಿತಿ ನೀಡಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago