Featured

ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24

ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24

ನವದೆಹಲಿ : “ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವುದು ಗ್ರಾಹಕರ ಮೇಲೂ ಪರಿಣಾಮ ಬೀರಿದ್ದು, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆ ಸ್ವಲ್ಪ ಇಳಿಕೆಯಾಗಲಿದೆ. ಇದು ಅಂತರರಾಷ್ಟ್ರೀಯ ವಿಚಾರ. ಬೇಡಿಕೆ ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಚಳಿಗಾಲದಲ್ಲಿ ಹೀಗಾಗುತ್ತದೆ. ಬೆಲೆ ಇಳಿಕೆಯಾಗಲಿದೆ” ಎಂದರು.

ಮಂಗಳೂರು : ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಕುಮಾರಸ್ವಾಮಿ ಗುಣವಾಗಿಬಿಟ್ಟಿದೆ : ಸಿ.ಪಿ.ಯೋಗೇಶ್ವರ್ -Vishwanews24

ಇನ್ನು ದೇಶದಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಬೆಲೆ ಏರಿಕೆಯಾಗುತ್ತಿದ್ದು, 100ರ ಸನಿಹ ತಲುಪಿದ್ದು, ಗುರುವಾರವಷ್ಟೇ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 25ರಷ್ಟು ಹೆಚ್ಚಳವಾಗಿದೆ.

Vishwa News 24

Recent Posts

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

28 minutes ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

39 minutes ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

52 minutes ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

1 hour ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

1 hour ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

2 hours ago