Featured

ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24

ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ : ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ -Vishwanews24

ನವದೆಹಲಿ : “ಚಳಿಗಾಲದ ಬಳಿಕ ಪೆಟ್ರೋಲ್ ಬೆಲೆಯಲ್ಲಿ ಸ್ವಲ್ಪ ಮಟ್ಟದ ಇಳಿಕೆಯಾಗಲಿದೆ” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವುದು ಗ್ರಾಹಕರ ಮೇಲೂ ಪರಿಣಾಮ ಬೀರಿದ್ದು, ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆ ಸ್ವಲ್ಪ ಇಳಿಕೆಯಾಗಲಿದೆ. ಇದು ಅಂತರರಾಷ್ಟ್ರೀಯ ವಿಚಾರ. ಬೇಡಿಕೆ ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಚಳಿಗಾಲದಲ್ಲಿ ಹೀಗಾಗುತ್ತದೆ. ಬೆಲೆ ಇಳಿಕೆಯಾಗಲಿದೆ” ಎಂದರು.

ಮಂಗಳೂರು : ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಕುಮಾರಸ್ವಾಮಿ ಗುಣವಾಗಿಬಿಟ್ಟಿದೆ : ಸಿ.ಪಿ.ಯೋಗೇಶ್ವರ್ -Vishwanews24

ಇನ್ನು ದೇಶದಲ್ಲಿ ಕಳೆದ ಕೆಲವು ವಾರಗಳಿಂದ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ಬೆಲೆ ಏರಿಕೆಯಾಗುತ್ತಿದ್ದು, 100ರ ಸನಿಹ ತಲುಪಿದ್ದು, ಗುರುವಾರವಷ್ಟೇ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 25ರಷ್ಟು ಹೆಚ್ಚಳವಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

2 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

2 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

2 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

4 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

4 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

4 hours ago