ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷನ ಪ್ರತಿಮೆಯನ್ನು ಕೆಡವಿ, ಬೌದ್ದ ಬಿಕ್ಕುವಿನ ರೂಪದಲ್ಲಿರುವ ಮಹಿಷನ ಪ್ರತಿಮೆ ಸ್ಥಾಪಿಸಬೇಕು ಎಂದು ಪ್ರಗತಿಪರ ಚಿಂತಕ ಕೆ ಎಸ್ ಭಗವಾನ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಕೆ.ಎಸ್.ಭಗವಾನ್ ಕಣ್ಣು ಇದೀಗ ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರನ ಮೇಲೆ ಬಿದ್ದಿದೆ. ದಸರಾಗೆ ಸಂಬಂಧ ಪಟ್ಟಂತ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ ಎಸ್ ಭಗವಾನ್, ‘1950 ರಲ್ಲಿ ಅಂದಿನ ರಾಜರು ಪುರೋಹಿತಶಾಹಿಗಳ ಮಾತು ಕೇಳಿ ರಕ್ಕಸ ರೂಪದಲ್ಲಿ ಇರುವ ಮಹಿಷನ ಪ್ರತಿಮೆ ಮಾಡಿದ್ದಾರೆ. ಮಹಿಷ ಒಬ್ಬ ರಾಕ್ಷಸ ಅನ್ನೊದು ಸುಳ್ಳು. ಪ್ರಸಿದ್ಧ ಪಡೆದಿರುವ ಮೈಸೂರಿಗನನ್ನು ಯಾರಾದ್ರು ಮಹಿಷ ಅಂತಾ ಹೆಸರಿಡ್ತಾರಾ’ ಎಂದು ಪ್ರಶ್ನಿಸಿದ್ದಾರೆ ಪ್ರಗತಿ ಪರ ಚಿಂತಕ ಕೆ.ಎಸ್.ಭಗವಾನ್ ಹೊಸ ವಿವಾದವನ್ನು ಸೃಷ್ಠಿಸಿದ್ದಾರೆ.
ಸ್ವಾಮಿ ವಿವೇಕಾನಂದರಷ್ಟು ಹಿಂದು ಧರ್ಮವನ್ನ ಯಾರು ಟೀಕಿಸಿಲ್ಲ. ಬ್ಯಾಹ್ಮಣರು ರಾಕ್ಷಸರು ಅಂತಾ ಸ್ವಾಮಿ ವಿವೇಕಾನಂದರು ಹೇಳಿದ್ದರು. ಬುದ್ದರು ಬಂದು ಅಸಮಾನತೆಯನ್ನ ವಿರೋಧಿಸಿದ್ದರು. ಬುದ್ದ ಕಳ್ಳ ಅಂತಾ ರಾಮನ ಬಾಯಲ್ಲಿ ಬುದ್ದನನ್ನ ಬೈಯಿಸಿದ್ದಾರೆ ಬ್ರಾಹ್ಮಣರು. ರಾಮಾಯಣ ಚಾತುರ್ವರ್ಣ ಗ್ರಂಥ ಪ್ರಾಚೀನ ಅಸುರ ರಾಷ್ಟ್ರ ಅನ್ನೊ ಪುಸ್ತಕದಲ್ಲಿ ಮಹಿಷನ ಬಗ್ಗೆ ಉಲ್ಲೇಖ ಇದೆ ಎಂದು ಹೇಳುವ ಮೂಲಕ ದಸರಾ ಸಂದರ್ಭದಲ್ಲಿ ಹೊಸ ವಿವಾದ ಹುಟ್ಟು ಹಾಕಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…