ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷನ ಪ್ರತಿಮೆಯನ್ನು ಕೆಡವಿ, ಬೌದ್ದ ಬಿಕ್ಕುವಿನ ರೂಪದಲ್ಲಿರುವ ಮಹಿಷನ ಪ್ರತಿಮೆ ಸ್ಥಾಪಿಸಬೇಕು ಎಂದು ಪ್ರಗತಿಪರ ಚಿಂತಕ ಕೆ ಎಸ್ ಭಗವಾನ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ.
ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಕೆ.ಎಸ್.ಭಗವಾನ್ ಕಣ್ಣು ಇದೀಗ ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರನ ಮೇಲೆ ಬಿದ್ದಿದೆ. ದಸರಾಗೆ ಸಂಬಂಧ ಪಟ್ಟಂತ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ ಎಸ್ ಭಗವಾನ್, ‘1950 ರಲ್ಲಿ ಅಂದಿನ ರಾಜರು ಪುರೋಹಿತಶಾಹಿಗಳ ಮಾತು ಕೇಳಿ ರಕ್ಕಸ ರೂಪದಲ್ಲಿ ಇರುವ ಮಹಿಷನ ಪ್ರತಿಮೆ ಮಾಡಿದ್ದಾರೆ. ಮಹಿಷ ಒಬ್ಬ ರಾಕ್ಷಸ ಅನ್ನೊದು ಸುಳ್ಳು. ಪ್ರಸಿದ್ಧ ಪಡೆದಿರುವ ಮೈಸೂರಿಗನನ್ನು ಯಾರಾದ್ರು ಮಹಿಷ ಅಂತಾ ಹೆಸರಿಡ್ತಾರಾ’ ಎಂದು ಪ್ರಶ್ನಿಸಿದ್ದಾರೆ ಪ್ರಗತಿ ಪರ ಚಿಂತಕ ಕೆ.ಎಸ್.ಭಗವಾನ್ ಹೊಸ ವಿವಾದವನ್ನು ಸೃಷ್ಠಿಸಿದ್ದಾರೆ.
ಸ್ವಾಮಿ ವಿವೇಕಾನಂದರಷ್ಟು ಹಿಂದು ಧರ್ಮವನ್ನ ಯಾರು ಟೀಕಿಸಿಲ್ಲ. ಬ್ಯಾಹ್ಮಣರು ರಾಕ್ಷಸರು ಅಂತಾ ಸ್ವಾಮಿ ವಿವೇಕಾನಂದರು ಹೇಳಿದ್ದರು. ಬುದ್ದರು ಬಂದು ಅಸಮಾನತೆಯನ್ನ ವಿರೋಧಿಸಿದ್ದರು. ಬುದ್ದ ಕಳ್ಳ ಅಂತಾ ರಾಮನ ಬಾಯಲ್ಲಿ ಬುದ್ದನನ್ನ ಬೈಯಿಸಿದ್ದಾರೆ ಬ್ರಾಹ್ಮಣರು. ರಾಮಾಯಣ ಚಾತುರ್ವರ್ಣ ಗ್ರಂಥ ಪ್ರಾಚೀನ ಅಸುರ ರಾಷ್ಟ್ರ ಅನ್ನೊ ಪುಸ್ತಕದಲ್ಲಿ ಮಹಿಷನ ಬಗ್ಗೆ ಉಲ್ಲೇಖ ಇದೆ ಎಂದು ಹೇಳುವ ಮೂಲಕ ದಸರಾ ಸಂದರ್ಭದಲ್ಲಿ ಹೊಸ ವಿವಾದ ಹುಟ್ಟು ಹಾಕಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…