ಮೈಸೂರು : ಚಾಮುಂಡಿ ಬೆಟ್ಟ ರೋಪ್ ವೇಗೆ ಭಾರೀ ವಿರೋಧ ಹಿನ್ನೆಲೆ ʻ ರೋಪ್ ವೇ ಮಾಡೊದಕ್ಕೆ ಬ್ರೇಕ್ ಹಾಕಲಾಗಿದೆ ʼ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ
ಈಗಾಗಲೇ ಕೇಂದ್ರ ಹಾಗೂ ರಾಜ್ಯಸರ್ಕಾರ ಈ ಯೋಜನೆ ಜಾರಿಗೆ ತರುವಂತೆ ಹೇಳಿತ್ತು ಆದರೇ ಇದೀಗ ಭಾರೀ ವಿರೋಧದ ಹಿನ್ನೆಲೆ ನಡೆದ ಸಭೆಯ ಬಳಿಕ ಈ ಯೋಜನೆಯನ್ನು ಇದೀಗ ಜಿಲ್ಲಾಡಳಿತವೇ ಕೈಬಿಟ್ಟಿದೆ ಹಾಗಾಗಿ ಚಾಮುಂಡಿ ಬೆಟ್ಟ ರೋಪ್ ವೇ ಮಾಡೊದಕ್ಕೆ ಬ್ರೇಕ್ ಹಾಕಲಾಗಿದೆ.
ಚಾಮುಂಡಿ ಬೆಟ್ಟ ಪ್ರಸಿದ್ಧಧಾರ್ಮಿಕ ಕ್ಷೇತ್ರವಾಗಿದೆ. ಬೆಟ್ಟಕ್ಕೆ ಹೋಗೋದಕ್ಕೆ ಭಕ್ತಧಿಗಳಿಗೆ ಮೆಟ್ಟಿಲು ,ರಸ್ತೆಯ ಮಾರ್ಗಗಳಿವೆ. ಪ್ರವಾಸಿಗರು ಧಾರ್ಮಿಕ ಭಾವನೆಯಿಂದ ಬರುತ್ತಾರೆ. ಅಭಿಪ್ರಾಯಕ್ಕೆ ಮನ್ನಣೆ ನೀಡಿ ಯೋಜನೆ ಕೈಬಿಟ್ಟಿದ್ದೇವೆ . ಇನ್ನೂ ಚಾಮುಂಡಿ ಬೆಟ್ಟಕ್ಕೆ ಬಸ್ಸುಗಳ ವ್ಯವಸ್ಥೆಯೂ ಇದೆ. ಸದ್ಯದ ಮಟ್ಟಿಗೆ ಬ್ರೇಕ್ ಹಾಕಲಾಗಿದೆ ಎಂದು ತಿಳಿಸಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…