ಮೈಸೂರು : ಚಾಮುಂಡಿ ಬೆಟ್ಟ ರೋಪ್ ವೇಗೆ ಭಾರೀ ವಿರೋಧ ಹಿನ್ನೆಲೆ ʻ ರೋಪ್ ವೇ ಮಾಡೊದಕ್ಕೆ ಬ್ರೇಕ್ ಹಾಕಲಾಗಿದೆ ʼ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ
ಈಗಾಗಲೇ ಕೇಂದ್ರ ಹಾಗೂ ರಾಜ್ಯಸರ್ಕಾರ ಈ ಯೋಜನೆ ಜಾರಿಗೆ ತರುವಂತೆ ಹೇಳಿತ್ತು ಆದರೇ ಇದೀಗ ಭಾರೀ ವಿರೋಧದ ಹಿನ್ನೆಲೆ ನಡೆದ ಸಭೆಯ ಬಳಿಕ ಈ ಯೋಜನೆಯನ್ನು ಇದೀಗ ಜಿಲ್ಲಾಡಳಿತವೇ ಕೈಬಿಟ್ಟಿದೆ ಹಾಗಾಗಿ ಚಾಮುಂಡಿ ಬೆಟ್ಟ ರೋಪ್ ವೇ ಮಾಡೊದಕ್ಕೆ ಬ್ರೇಕ್ ಹಾಕಲಾಗಿದೆ.
ಚಾಮುಂಡಿ ಬೆಟ್ಟ ಪ್ರಸಿದ್ಧಧಾರ್ಮಿಕ ಕ್ಷೇತ್ರವಾಗಿದೆ. ಬೆಟ್ಟಕ್ಕೆ ಹೋಗೋದಕ್ಕೆ ಭಕ್ತಧಿಗಳಿಗೆ ಮೆಟ್ಟಿಲು ,ರಸ್ತೆಯ ಮಾರ್ಗಗಳಿವೆ. ಪ್ರವಾಸಿಗರು ಧಾರ್ಮಿಕ ಭಾವನೆಯಿಂದ ಬರುತ್ತಾರೆ. ಅಭಿಪ್ರಾಯಕ್ಕೆ ಮನ್ನಣೆ ನೀಡಿ ಯೋಜನೆ ಕೈಬಿಟ್ಟಿದ್ದೇವೆ . ಇನ್ನೂ ಚಾಮುಂಡಿ ಬೆಟ್ಟಕ್ಕೆ ಬಸ್ಸುಗಳ ವ್ಯವಸ್ಥೆಯೂ ಇದೆ. ಸದ್ಯದ ಮಟ್ಟಿಗೆ ಬ್ರೇಕ್ ಹಾಕಲಾಗಿದೆ ಎಂದು ತಿಳಿಸಿದರು.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…