ಬೆಳಗಾವಿ : ಚಾಮುಂಡೇಶ್ವರಿ ಮೇಲಾಣೆ ನಾನು ಯಾವುದೇ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ. ಒಂದು ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದರೆ ಅದನ್ನು ಸರಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಅವರು ಇಂದು ನಗರದಲ್ಲ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಚಾಮುಂಡೇಶ್ವರಿ ಮೇಲಾಣೆ ನಾನು ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ, ಸೋಲಾರ್ ಪವರ್ ಪ್ಲಾಂಟ್ ನನ್ನ ಹೆಸರಿನಲ್ಲಿ ಇಲ್ಲ. ಅದಕ್ಕೆ ಸಂಬಂಧಪಟ್ಟಂತೆ ಯಾವುದೇ ದಾಖಲೆಗಳು ಇಲ್ಲ ಯಾವುದೇ ಅವ್ಯವಹಾರ ಇಲ್ಲ ಅಂತ ಹೇಳಿದರು.
ಇನ್ನು ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ನಡೆಯಲಿದೆ. ನಾನು ಈ ಹಂತಕ್ಕೆ ಬೆಳಯುವಲ್ಲಿ ಸಾಕಷ್ಟು ನೋವು ಅನುಭವಿಸಿರುವೆ, ಯಾವುದೇ ಹಗರಣಗಳು ಇಲ್ಲ. ಎಲ್ಲವೂ ಆರೋಪಗಳು ಇದ್ದಾವೆ. ಸಾಬೀತು ಆಗಲಿ ಅಂಥ ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…